ಬ್ರೇಕಿಂಗ್ ನ್ಯೂಸ್
18-12-20 04:12 pm Source: MYKHEL ಕ್ರೀಡೆ
ಮಾಸ್ಕೋ, ಡಿ.18: ಮುಂದಿನ ಎರಡು ಒಲಿಂಪಿಕ್ಸ್ಗಳಲ್ಲಿ ಅಥವಾ ಯಾವುದೇ ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ರಷ್ಯಾ ಮುಂದಿನ ಎರಡು ವರ್ಷಗಳ ಕಾಲ ತನ್ನ ರಾಷ್ಟ್ರದ ಧ್ವಜ, ರಾಷ್ಟ್ರೀಯ ಗೀತೆ ಬಳಸುವಂತಿಲ್ಲ. ಕ್ರೀಡೆಗಾಗಿ ಮಧ್ಯಸ್ಥಿಕೆ ನ್ಯಾಯಾಲಯ ಗುರುವಾರ (ಡಿಸೆಂಬರ್ 17) ಈ ತೀರ್ಪು ನೀಡಿದೆ.
ಡೋಪಿಂಗ್ ಪ್ರಕರಣಕ್ಕೆ ಸಂಬಂಧಿಸಿ ವರ್ಲ್ಡ್ ಆ್ಯಂಟಿ ಡೋಪಿಂಗ್ ಏಜೆನ್ಸಿ ರಷ್ಯಾ ವಿರುದ್ಧ ಪ್ರಸ್ತಾಪಿಸಿದ್ದ ನಾಲ್ಕು ವರ್ಷಗಳ ನಿಷೇಧ ಶಿಕ್ಷೆಯನ್ನು ಸ್ವಿಜರ್ಲ್ಯಾಂಡ್ನ ಲೌಸನ್ನೆ ಮೂಲದ ಕೋರ್ಟ್ ಅರ್ಧಕ್ಕೆ ನಿಲ್ಲಿಸಿದೆ. ರಷ್ಯಾ ದೇಶ ಮುಂದಿನ ವರ್ಷಗಳ ಕಾಲ ಯಾವುದೇ ಪ್ರಮುಖ ಕ್ರೀಡಾಕೂಟಗಳ ಬಿಡ್ಡಿಂಗ್ನಲ್ಲಿ ಪಾಲ್ಗೊಳ್ಳುವಂತೆಯೂ ಇಲ್ಲ.
ರಷ್ಯಾದ ಅಥ್ಲೀಟ್ಗಳು ಮುಂದಿನ ವರ್ಷ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ನಲ್ಲಿ ಮತ್ತು 2022ರಲ್ಲಿ ನಡೆಯಲಿರುವ ಬೀಜಿಂಗ್ ವಿಂಟರ್ ಗೇಮ್ಸ್ನಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ. 2022ರಲ್ಲಿ ಕತಾರ್ನಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ನಲ್ಲೂ ರಷ್ಯಾ ಅಥ್ಲೀಟ್ಗಳು ಪಾಲ್ಗೊಳ್ಳಬಹುದಾಗಿದೆ.
ಡೋಪಿಂಗ್ ಟೆಸ್ಟ್ನಲ್ಲಿ ರಷ್ಯಾ ಅಥ್ಲೀಟ್ಗಳು ಪಾಸಿಟಿವ್ ಬಂದರೆ ಅಂಥ ಅಥ್ಲೀಟ್ಗಳು ಮುಂದಿನ ಪ್ರಮುಖ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಉಳಿದಂತೆ ಯಾವುದೇ ಕ್ರೀಡಾಪಟು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬಹುದು. ಆದರೆ ತಾನು ರಷ್ಯಾದ ಪ್ರತಿನಿಧಿ ಅನ್ನುವುದಕ್ಕೆ ಧ್ವಜ, ರಾಷ್ಟ್ರಗೀತೆ ಬಳಸುವಂತಿಲ್ಲ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm