ಬ್ರೇಕಿಂಗ್ ನ್ಯೂಸ್
21-12-20 04:52 pm Source: MYKHEL ಕ್ರೀಡೆ
ಗೋವಾ: ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಅಜೇಯವಾಗಿ ಮುನ್ನುಗ್ಗುತ್ತಿರುವ ತಂಡ ಬೆಂಗಳೂರು ಎಫ್ ಸಿ ತಂಡ ಸೋಮವಾರ ಫಟೋರ್ಡಾ ಅಂಗಣದಲ್ಲಿ ಕೋಲ್ಕೊತಾದ ಬಲಿಷ್ಠ ತಂಡ ಎಟಿಕೆ ಮೋಹನ್ ಬಾಗನ್ ಎದುರಾಗಲಿದೆ. ಅಂಕಪಟ್ಟಿಯಲ್ಲಿ 2 ಮತ್ತು 3ನೇ ಸ್ಥಾನದಲ್ಲಿರುವ ಎಟಿಕೆಎಂಬಿ ಮತ್ತು ಬೆಂಗಳೂರು ತಂಡದ ಹೋರಾಟದಲ್ಲಿ ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ತಲುಪಲಿದೆ.
ಆಡಿರುವ ಆರು ಪಂದ್ಯಗಳಲ್ಲಿ ಮೂರು ಜಯ ಮತ್ತು ಮೂರು ಡ್ರಾ ಕಂಡಿರುವ ಬೆಂಗಳೂರು ಎಫ್ ಸಿ ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ, ನಾಳೆಯ ಜಯ ಸುನಿಲ್ ಛೆಟ್ರಿ ಪಡೆಯನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯಲಿದೆ.

ಆರು ಪಂದ್ಯಗಳಲ್ಲಿ ನಾಲ್ಕು ಜಯ ಮತ್ತು 1 ಡ್ರಾ ಮತ್ತು 1 ಸೋಲು ಕಂಡಿರುವ ಎಟಿಕೆಎಂಬಿ ಎರಡನೇ ಸ್ಥಾನದಲ್ಲಿದ್ದು ನಾಳೆಯ ಪಂದ್ಯದಲ್ಲಿ ಜಯ ಗಳಿಸಿ ಮುನ್ನಡೆಯುವ ಹಂಬಲದಲ್ಲಿದೆ. ಲೀಗ್ ನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾದಾಗ ಅಲ್ಲಿ ಕುತೂಹಲ ಮನೆ ಮಾಡುವುದು ಸಹಜ.
ಎಟಿಕೆಎಂಬಿ ಉತ್ತಮ ಆಕ್ರಮಣಕಾರಿ ಆಟಗಾರರಿಂದ ಕೂಡಿದೆ., ಅದೇ ರೀತಿ ಡಿಫೆನ್ಸ್ ವಿಭಾಗದಲ್ಲೂ ಯಶಸ್ಸು ಕಂಡಿದೆ. ಬೆಂಗಳೂರಿನ ಅಂಕಿಅಂಶಗಳು ಕೂಡ ಉತ್ತಮವಾಗಿದೆ. ಎರಡೂ ತಂಡಗಳು ಟಾಪ್ 4ರಲ್ಲಿ ಇರುವುದರಿಂದ ಪಂದ್ಯ ಉತ್ತಮ ಹೋರಾಟದಿಂದ ಕೂಡಿರುವುದು ಸಹಜ.
ತಮ್ಮ ತಂಡದ ಸಾಮರ್ಥ್ಯದ ಬಗ್ಗೆ ನಂಬಿಕೆ ಇಟ್ಟುಕೊಂಡಿರುವ ಎಟಿಕೆಎಂಬಿ ಕೋಚ್ ಅಂಟೋನಿಯೋ ಹಬ್ಬಾಸ್ ತಮ್ಮ ತಂಡ ಮೂರು ಅಂಕ ಗಳಿಸುವ ಗುರಿ ಹೊಂದಿದೆ ಎಂದಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm