ಬ್ರೇಕಿಂಗ್ ನ್ಯೂಸ್
23-12-20 02:40 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.23 : ಭಾರತೀಯ ಕ್ರಿಕೆಟ್ ರಂಗ ಯಾವತ್ತಿಗೂ ನೆನಪಿಟ್ಟುಕೊಳ್ಳುವ ಶ್ರೇಷ್ಠ ಕ್ರಿಕೆಟಿಗರಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಒಬ್ಬರು. ಧೋನಿ ನಾಯಕತ್ವದಲ್ಲಿ ಭಾರತ ತಂಡ ಎರಡು ವಿಶ್ವಕಪ್ ಸೇರಿ ಪ್ರಮುಖ ವಿಶ್ವ ಚಾಂಪಿಯನ್ಶಿಪ್ಗಳನ್ನು ಗೆದ್ದಿದೆ. ಭಾರತಕ್ಕೆ ಐಸಿಸಿ ಪ್ರತಿಷ್ಠಿತ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಹಿರಿಮೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಧೋನಿಯದ್ದು. ವಿಕೆಟ್ ಕೀಪಿಂಗ್ ವಿಚಾರದಲ್ಲಂತೂ ಧೋನಿಯನ್ನು ಮೀರಿಸುವವರೇ ಇಲ್ಲ.
ಅಂದ್ಹಾಗೆ, ಡಿಸೆಂಬರ್ 23ರ ಇದೇ ದಿನ 2004ರಲ್ಲಿ ಎಂಎಸ್ ಧೋನಿ ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಆ ಪಂದ್ಯ ಎಂಎ ಚಿತ್ತಗ್ರಾಮ್ ಸ್ಟೇಡಿಯಂನಲ್ಲಿ ನಡೆದಿತ್ತು. ಆವತ್ತಿನ ಪಂದ್ಯದಲ್ಲಿ ಧೋನಿ 0 ರನ್ಗೆ ರನ್ಔಟ್ ಆಗಿದ್ದರು. ಅಂದು ಭಾರತ 11ರನ್ನಿಂದ ಪಂದ್ಯ ಗೆದ್ದಿತ್ತು.

ಪ್ರಮುಖ ಟ್ರೋಫಿಗಳನ್ನು ಗೆದ್ದ ನಾಯಕ
ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ 2007ರಲ್ಲಿ ಐಸಿಸಿ ಟಿ20ಐ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆದ್ದಿತ್ತು. ಅಲ್ಲದೆ ಧೋನಿ ನಾಯಕತ್ವದ ಭಾರತ ತಂಡ 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿ ವಿಶ್ವದ ಗಮನ ಸೆಳೆದಿತ್ತು

ಬ್ಯಾಟಿಂಗ್ ದಾಖಲೆಗಳು
ಆಗಸ್ಟ್ 15, 2020ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಎಂಎಸ್ ಧೋನಿ ಅವರು 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್, 350 ಏಕದಿನ ಪಂದ್ಯಗಳಲ್ಲಿ 10773 ರನ್, 98 ಟಿ20ಐ ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ. ಅಲ್ಲದೆ ಎಂಎಸ್ ಧೋನಿ ಹೆಸರಿನಲ್ಲಿ ಇನ್ನೂ ಹಲವಾರು ದಾಖಲೆಗಳಿವೆ.
This News Article is a Copy of MYKHEL
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm