ಬ್ರೇಕಿಂಗ್ ನ್ಯೂಸ್
23-12-20 02:40 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.23 : ಭಾರತೀಯ ಕ್ರಿಕೆಟ್ ರಂಗ ಯಾವತ್ತಿಗೂ ನೆನಪಿಟ್ಟುಕೊಳ್ಳುವ ಶ್ರೇಷ್ಠ ಕ್ರಿಕೆಟಿಗರಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಒಬ್ಬರು. ಧೋನಿ ನಾಯಕತ್ವದಲ್ಲಿ ಭಾರತ ತಂಡ ಎರಡು ವಿಶ್ವಕಪ್ ಸೇರಿ ಪ್ರಮುಖ ವಿಶ್ವ ಚಾಂಪಿಯನ್ಶಿಪ್ಗಳನ್ನು ಗೆದ್ದಿದೆ. ಭಾರತಕ್ಕೆ ಐಸಿಸಿ ಪ್ರತಿಷ್ಠಿತ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಹಿರಿಮೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಧೋನಿಯದ್ದು. ವಿಕೆಟ್ ಕೀಪಿಂಗ್ ವಿಚಾರದಲ್ಲಂತೂ ಧೋನಿಯನ್ನು ಮೀರಿಸುವವರೇ ಇಲ್ಲ.
ಅಂದ್ಹಾಗೆ, ಡಿಸೆಂಬರ್ 23ರ ಇದೇ ದಿನ 2004ರಲ್ಲಿ ಎಂಎಸ್ ಧೋನಿ ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಆ ಪಂದ್ಯ ಎಂಎ ಚಿತ್ತಗ್ರಾಮ್ ಸ್ಟೇಡಿಯಂನಲ್ಲಿ ನಡೆದಿತ್ತು. ಆವತ್ತಿನ ಪಂದ್ಯದಲ್ಲಿ ಧೋನಿ 0 ರನ್ಗೆ ರನ್ಔಟ್ ಆಗಿದ್ದರು. ಅಂದು ಭಾರತ 11ರನ್ನಿಂದ ಪಂದ್ಯ ಗೆದ್ದಿತ್ತು.

ಪ್ರಮುಖ ಟ್ರೋಫಿಗಳನ್ನು ಗೆದ್ದ ನಾಯಕ
ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ 2007ರಲ್ಲಿ ಐಸಿಸಿ ಟಿ20ಐ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆದ್ದಿತ್ತು. ಅಲ್ಲದೆ ಧೋನಿ ನಾಯಕತ್ವದ ಭಾರತ ತಂಡ 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿ ವಿಶ್ವದ ಗಮನ ಸೆಳೆದಿತ್ತು

ಬ್ಯಾಟಿಂಗ್ ದಾಖಲೆಗಳು
ಆಗಸ್ಟ್ 15, 2020ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಎಂಎಸ್ ಧೋನಿ ಅವರು 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್, 350 ಏಕದಿನ ಪಂದ್ಯಗಳಲ್ಲಿ 10773 ರನ್, 98 ಟಿ20ಐ ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ. ಅಲ್ಲದೆ ಎಂಎಸ್ ಧೋನಿ ಹೆಸರಿನಲ್ಲಿ ಇನ್ನೂ ಹಲವಾರು ದಾಖಲೆಗಳಿವೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm