ಬ್ರೇಕಿಂಗ್ ನ್ಯೂಸ್
24-12-20 04:17 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಹೀನಾಯ ಸೋಲನ್ನು ಟೀಮ್ ಇಂಡಿಯಾ ಹಿಂದಕ್ಕೆ ಬಿಟ್ಟು ಮುಂದುವರಿಯಬೇಕು ಹಾಗೂ ಹೊಸ ಆರಂಭವನ್ನು ಈ ಮೂಲಕ ಪಡೆದುಕೊಳ್ಳಬೇಕು. ಇದು ಆಟಗಾರರ ಬಲ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಇದೆ ಸಂದರ್ಭದಲ್ಲಿ ವಿವಿಎಸ್ ಲಕ್ಷ್ಮಣ್ ಒಂದು ಕೆಟ್ಟ ಸಂದರ್ಭದ ಪ್ರದರ್ಶನದಿಂದ ಭಾರತದ ಆಟದ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಈಗ ಭಾರತ ತಂಡದಲ್ಲಿ ಹೊಸ ಹೀರೋಗಳು ಹುಟ್ಟಲು ಉತ್ತಮ ಅವಕಾಶವಿದೆ. ಈ ಸಂದರ್ಭವನ್ನು ನೋಡಿಕೊಂಡು ಸಮಯವನ್ನು ಅದ್ಭುತವಾಗಿ ಬಳಸಿಕೊಳ್ಳಬಹುದು ಎಂದಿದ್ದಾರೆ.
"ಈ ಕೆಟ್ಟ ಸಂದರ್ಭ ಆಟಗಾರರ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಅವರೆಲ್ಲಾ ವಿಶ್ವದ ಅನೇಕ ಕಡೆಗಳಲ್ಲಿ ಸಾಕಷ್ಟು ಆಟವನ್ನು ಆಡಿದವರಾಗಿದ್ದಾರೆ. ಮೊದಲ ಟೆಸ್ಟ್ನ ಮೊದಲ ಆರು ಸೆಶನ್ಗಳಲ್ಲಿ ಭಾತರತ ಉತ್ತಮ ಆಟವನ್ನು ಪ್ರದರ್ಶಿಸಿತ್ತು. ಆದರೆ 70 ನಿಮಿಷಗಳ ಕೆಟ್ಟ ಸಂದರ್ಭ ಎಲ್ಲವನ್ನೂ ಹಾಳು ಮಾಡಿತ್ತು" ಎಂದು ವಿವಿಎಸ್ ಲಕ್ಷ್ಮಣ್ ಟೈಮ್ಸ್ ಆಫ್ ಇಂಡಿಯಾಗೆ ಬರೆದ ಅಂಕಣದಲ್ಲಿ ಹೇಳಿದ್ದಾರೆ. "ಈಗ ಟೆಸ್ಟ್ ಸರಣಿಯ ಕಾಲು ಭಾಗ ಮಾತ್ರವೇ ಅಂತ್ಯವಾಗಿದೆ. ಇನ್ನೂ ಮೂರು ಪಂದ್ಯಗಳು ನಡೆಯಬೇಕಾಗಿರುವುದರಿಂದ ಆಡಲು ಎಲ್ಲವೂ ಇದೆ. ಇದು ತಂಡದ ಸಾಮರ್ಥ್ಯ ಹಾಗೂ ಬಲದ ನಿಜವಾದ ಪರೀಕ್ಷೆಯಾಗಿರಲಿದೆ" ಎಮದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
"ತಂಡದಲ್ಲಿ ಹೊಸ ಮ್ಯಾಚ್ವಿನ್ನರ್ಗಳು ಸೃಷ್ಟಿಯಾಗಲು ಇದು ನಿಜಕ್ಕೂ ಅತ್ಯುತ್ತಮವಾದ ಸಂದರ್ಭವಾಗಿದೆ. ಈ ಸಂದರ್ಭವನ್ನು ಬಳಸಿಕೊಂಡು ತಮ್ಮ ಕೇ ಮೇಲೆತ್ತಿ ತಂಡಕ್ಕೆ ಆಸರೆಯಾಗಬಹುದು. ಇದು ಅಡಿಲೇಡ್ ಸೋಲನ್ನು ಹಿಂದಕ್ಕೆ ತಳ್ಳಿ ಹೊಸ ಆರಂಬವನ್ನು ಪಡೆಯಲು ಅತ್ಯುತ್ತಮವಾದ ಸಂದರ್ಭ" ಎಂದು ವಿವಿಎಸ್ ಲಕ್ಷ್ಮಣ್ ತಮ್ಮ ಅಂಕಣದಲ್ಲಿ ಸ್ಪೂರ್ತಿಯ ಮಾತುಗಳನ್ನು ಆಡಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm