ಬ್ರೇಕಿಂಗ್ ನ್ಯೂಸ್
24-12-20 04:28 pm Source: MYKHEL ಕ್ರೀಡೆ
ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಗೆ ಮುನ್ನ ಬಿಸಿಸಿಐನ ಉನ್ನತ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಯಾವ ಕಾರಣಕ್ಕೆ ಈ ರಾಜೀನಾಮೆಯನ್ನು ಸಲ್ಲಿಸಲಾಗಿದೆ ಎಂಬ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ. ಮ್ಯಾನೇಜರ್ ಆಗಿದ್ದ ಕೆವಿಪಿ ರಾವ್ ರಾಜೀನಾಮೆ ನೀಡಿದ ಅಧಿಕಾರಿಯಾಗಿದ್ದಾರೆ.
ಅಹ್ಮದಾಬಾದ್ನಲ್ಲಿ ಸಭೆಯಲ್ಲಿ ಭಾಗಿಯಾಗಿದ್ದ ಕೆಲ ಸದಸ್ಯರು ಕೆವಿಪಿ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಈ ರಾಜೀನಾಮೆ ತಕ್ಷಣದಿಂದಲೇ ಅನ್ವಯವಾಗುತ್ತಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕೆವಿಪಿ ರಾವ್ ದೇಶೀಯ ಕ್ರಿಕೆಟ್ನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.
"ನನಗೆ ಈ ರಾಜೀನಾಮೆಗೆ ಕಾರಣ ತಿಳಿದಿಲ್ಲ. ಆದರೆ ಅವರು ರಾಜೀನಾಮೆಯನ್ನು ನೀಡಿರುವುದು ಮಾತ್ರ ಖಚಿತ. ಆದರೆ ಅವರು ಇಂದೇ ರಾಜೀನಾಮೆಯನ್ನು ನೀಡಿದ್ದಾರೋ ಅಥವಾ ಈ ಹಿಂದೆಯೇ ಸಲ್ಲಿಸಿದ್ದರೋ ಎಂದು ನನಗೆ ತಿಳಿದಿಲ್ಲ" ಎಂದು ಬಿಸಿಸಿಐನ ಹಿರಿಯ ಸದಸ್ಯರೊಬ್ಬರು ಮುಂಬೈ ಮಿರರ್ಗೆ ಪ್ರತಿಕ್ರಿಯೆ ನೀಡಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. 55 ವರ್ಷದ ಕೆವಿಪಿ ರಾವ್ ಬಿಹಾರ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿದ್ದರು. ಕಳೆದ 10 ವರ್ಷಗಳಿಂದ ಅವರು ಬಿಸಿಸಿಐನಲ್ಲಿ ನಾನಾ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಶೀಯ ಕ್ರಿಕೆಟ್ನ ಜೊತೆಗೆ ಬೆಂಗಳೂರಿನಲ್ಲಿರುವ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ.
This News Article is a Copy of MYKHEL
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm