ಬ್ರೇಕಿಂಗ್ ನ್ಯೂಸ್
24-12-20 04:28 pm Source: MYKHEL ಕ್ರೀಡೆ
ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಗೆ ಮುನ್ನ ಬಿಸಿಸಿಐನ ಉನ್ನತ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಯಾವ ಕಾರಣಕ್ಕೆ ಈ ರಾಜೀನಾಮೆಯನ್ನು ಸಲ್ಲಿಸಲಾಗಿದೆ ಎಂಬ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ. ಮ್ಯಾನೇಜರ್ ಆಗಿದ್ದ ಕೆವಿಪಿ ರಾವ್ ರಾಜೀನಾಮೆ ನೀಡಿದ ಅಧಿಕಾರಿಯಾಗಿದ್ದಾರೆ.
ಅಹ್ಮದಾಬಾದ್ನಲ್ಲಿ ಸಭೆಯಲ್ಲಿ ಭಾಗಿಯಾಗಿದ್ದ ಕೆಲ ಸದಸ್ಯರು ಕೆವಿಪಿ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಈ ರಾಜೀನಾಮೆ ತಕ್ಷಣದಿಂದಲೇ ಅನ್ವಯವಾಗುತ್ತಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕೆವಿಪಿ ರಾವ್ ದೇಶೀಯ ಕ್ರಿಕೆಟ್ನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.
"ನನಗೆ ಈ ರಾಜೀನಾಮೆಗೆ ಕಾರಣ ತಿಳಿದಿಲ್ಲ. ಆದರೆ ಅವರು ರಾಜೀನಾಮೆಯನ್ನು ನೀಡಿರುವುದು ಮಾತ್ರ ಖಚಿತ. ಆದರೆ ಅವರು ಇಂದೇ ರಾಜೀನಾಮೆಯನ್ನು ನೀಡಿದ್ದಾರೋ ಅಥವಾ ಈ ಹಿಂದೆಯೇ ಸಲ್ಲಿಸಿದ್ದರೋ ಎಂದು ನನಗೆ ತಿಳಿದಿಲ್ಲ" ಎಂದು ಬಿಸಿಸಿಐನ ಹಿರಿಯ ಸದಸ್ಯರೊಬ್ಬರು ಮುಂಬೈ ಮಿರರ್ಗೆ ಪ್ರತಿಕ್ರಿಯೆ ನೀಡಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. 55 ವರ್ಷದ ಕೆವಿಪಿ ರಾವ್ ಬಿಹಾರ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿದ್ದರು. ಕಳೆದ 10 ವರ್ಷಗಳಿಂದ ಅವರು ಬಿಸಿಸಿಐನಲ್ಲಿ ನಾನಾ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಶೀಯ ಕ್ರಿಕೆಟ್ನ ಜೊತೆಗೆ ಬೆಂಗಳೂರಿನಲ್ಲಿರುವ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm