ಬ್ರೇಕಿಂಗ್ ನ್ಯೂಸ್
25-12-20 03:03 pm Source: MYKHEL Madhukara Shetty ಕ್ರೀಡೆ
ಅಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿರುವ ಅಜಿಂಕಗಯ ರಹಾನೆಗೆ ಸಾಕಷ್ಟ ಸಲಹೆಗಳು ಮಾಜಿ ಕ್ರಿಕೆಟಿಗರು ಹಾಗೂ ವಿಶ್ಲೇಷಕರಿಂದ ಬರುತ್ತಿದೆ. ಮಾಜಿ ಕ್ರಿಕೆಟಿಗ ಗೌತಮ್ ಗಂಭಿರ್ ಕೂಡ ನಾಯಕ ಅಜಿಂಕ್ಯ ರಹಾನೆಗೆ ಸಲಹೆಯೊಂದನ್ನು ನೀಡಿದ್ದಾರೆ.
ನಾಯಕನಾಗಿ ವಿರಾಟ್ ಕೊಹ್ಲಿ ಅಂಗಳದಲ್ಲಿ ಆಕ್ರಮಣಕಾರಿ ಮನೋಭಾವ ಹೊಂದಿದ ಆಟಗಾರನಾಗಿದ್ದರೆ ಅಜಿಂಕ್ಯ ರಹಾನೆ ಮಾತ್ರ ಶಾಂತಚಿತ್ರದಿಂದ ವರ್ತಿಸುವ ಆಟಗಾರ. ಆದರೆ ನಾಯಕನಾಗಿ ತಂಡವನ್ನು ಮುನ್ನಡೆಸುವ ಕಾರಣದಿಂದಾಗಿ ಅಜಿಂಕ್ಯ ರಹಾನೆ ತಮ್ಮ ವ್ಯಕ್ತಿತ್ವದಲ್ಲಿ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಆತ ತನ್ನದೇ ಆದ ರೀತಿಯಲ್ಲಿ ಆಕ್ರಮಣಕಾರಿತನವನ್ನು ವ್ಯಕ್ತಪಡಿಸುತ್ತಾರೆ ಎಂದು ಗಂಭೀರ್ ಹೇಳಿದ್ದಾರೆ.
ಭಾರತ vs ಆಸ್ಟ್ರೇಲಿಯಾ: ಮೆಲ್ಬರ್ನ್ ಅಂಗಳದ ಪಿಚ್ ವರದಿ ಹಾಗೂ ಹವಾಮಾನ ವರದಿ "ನೀವು ನಿಮ್ಮ ವ್ಯಕ್ತಿತ್ವವನ್ನು ರಾತ್ರೋರಾತ್ರಿ ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ. ನೀವು ನಿಮ್ಮ ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳುವ ಅಗತ್ಯವೇ ಇಲ್ಲ. ಭಿನ್ನ ನಾಯಕರು ಭಿನ್ನ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ಅವರು ತಮ್ಮದೇ ರೀತಿಯಲ್ಲಿ ತಂಡವನ್ನು ಮುನ್ನಡೆಸುತ್ತಾರೆ" ಎಂದು ಗೌತಮ್ ಗಂಭೀರ್ ವಿವರಿಸಿದ್ದಾರೆ. "ಅಜಿಂಕ್ಯ ರಹಾನೆ ವಿರಾಟ್ ಕೊಹ್ಲಿ ಆಗಲು ಸಾಧ್ಯವಿಲ್ಲ. ವಿರಾಟ್ ಕೊಹ್ಲಿ ಎಂಸ್ ಧೋನಿಯಂತಾಗಲು ಸಾಧ್ಯವಿಲ್ಲ. ಎಂಎಸ್ ಧೋನಿ ಯಾವತ್ತಿಗೂ ಸೌರವ್ ಗಂಗೂಲಿಯಾಗಲು ಸಾಧ್ಯವಿಲ್ಲ. ಈ ಎಲ್ಲಾ ನಾಯಕರೂ ಯಶಸ್ವೀ ನಾಯಕರೆನಿಸಿದ್ದಾರೆ" ಎಂದು ಸ್ಪೋರ್ಟ್ಸ್ ಟುಡೇಗೆ ನೀಡಿದ ಸಂದರ್ಶನದಲ್ಲಿ ಗೌತಮ್ ಗಂಭೀರ್ ಹೇಳಿದ್ದಾರೆ.
"ಅಜಿಂಕ್ಯ ರಹಾನೆಯಿಂದ ನಾನು ಬಯಸುವ ಬದಲಾವಣೆಯೆಂದರೆ ಅವರ ಕ್ರಮಾಂಕದಲ್ಲಿ ಏರಿಸಿಕೊಳ್ಳುವುದು. ರಹಾನೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದನ್ನು ನೋಡಲು ನಾನು ಬಯಸುತ್ತೇನೆ. ಈ ಮೂಲಕ ಅವರು ತಾನು ಮುಂದಿನಿಂದ ನಿಂತು ತಂಡವನ್ನು ಮುನ್ನಡೆಸುತ್ತೇನೆ ಎಂಬ ಸಂದೇಶವನ್ನು ನೀಡಬಹುದು" ಎಂದು ಗೌತಮ್ ಗಂಭೀರ್ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ರಹಾನೆಗೆ ಸಲಹೆಯನ್ನು ನೀಡಿದ್ದಾರೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am