ಬ್ರೇಕಿಂಗ್ ನ್ಯೂಸ್
28-12-20 04:36 pm Source: MYKHEL Sadashiva ಕ್ರೀಡೆ
ಸಿಡ್ನಿ,ಡಿ.28 : ಮನುಷ್ಯನಿಂದ ಕರಾರುವಕ್ಕಾಗಿ ನಿರ್ಧರಿಸಲು ಸಾಧ್ಯವಾಗದಾಗ ಸಹಾಯಕ್ಕಿರಲಿ ಎಂದು ಮನುಷ್ಯ ಯಂತ್ರದ ಮೊರೆ ಹೋಗಿದ್ದಾನೆ. ಹಾಗಂತ ಯಂತ್ರಗಳೂ ಪರಿಪೂರ್ಣ ಅಂತೇನೂ ಇಲ್ಲ. ಕೆಲವೊಮ್ಮೆ ಯಂತ್ರಗಳೂ ತಪ್ಪುವ ಸಾಧ್ಯತೆಗಳಿರುತ್ತವೆ. ಇದೇ ಕಾರಣಕ್ಕೆ ಕ್ರಿಕೆಟ್ನಲ್ಲಿನ ಡಿಸಿಶನ್ ರಿವ್ಯೂ ಸಿಸ್ಟಮ್ ಅನ್ನು ಪುನರ್ ಪರಿಶೀಲಿಸುವಂತೆ ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಅನ್ನು ಕೋರಿಕೊಂಡಿದ್ದಾರೆ.
ಆನ್ ಫೀಲ್ಡ್ ಅಂಪೈರ್ ನಿರ್ಧಾರ ಸಮಾಧಾನ ತಾರದಿದ್ದಾಗ ಆಟಗಾರರು ಡಿಆರ್ಎಸ್ ಮೊರೆ ಹೋಗುತ್ತಾರೆ. ಕೆಲವೊಮ್ಮೆ ಡಿಆರ್ಎಸ್ನಲ್ಲೂ ಕೂಡ ಸರಿಯಾದ ತೀರ್ಪು ಸಿಕ್ಕಿಲ್ಲ ಎಂದು ವಿವಾದಗಳಾಗಿದ್ದಿದೆ. ಉದಾಹರಣೆಗೆ ಸದ್ಯ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಆಸೀಸ್ ನಾಯಕ ಟಿಮ್ ಪೈನ್ ಅವರನ್ನು ರಿಷಭ್ ಪಂತ್ ಸ್ಟಂಪ್ ಮಾಡಲು ಯತ್ನಿಸಿದ್ದಾಗ ನಾಟೌಟ್ ತೀರ್ಪು ನೀಡಲಾಗಿತ್ತು.
ಮುಖ್ಯವಾಗಿ ಎಲ್ಬಿಡಬ್ಲ್ಯೂಗೆ ಸಂಬಂಧಿಸಿ ಡಿಆರ್ಎಸ್ ಕೇಳಲಾದಾಗ ಕೆಲವೊಮ್ಮೆ ಚೆಂಡು ಸ್ಟಂಪ್ ಬಡಿದಿದ್ದರೂ ಕೂಡ ಅಂಪೈರ್ ಕಾಲ್ ಎಂದು ಹೇಳಲಾಗುತ್ತದೆ. ಇಂಥ ಕಠಿಣ ಸಂದರ್ಭಗಳಿಗಾಗಿಯೇ ಡಿಆರ್ಎಸ್ ಪರಿಶೀಲನೆಯಾಗಬೇಕು ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮೂಲಕ ಐಸಿಸಿಯನ್ನು ಕೇಳಿಕೊಂಡಿದ್ದಾರೆ.
'ಆನ್ ಫೀಲ್ಡ್ ಅಂಪೈರ್ ತೀರ್ಪು ಸಮಾಧಾನ ನೀಡದಿದ್ದಾಗ ಆಟಗಾರರು ಡಿಆರ್ಎಸ್ ಕೇಳುತ್ತಾರೆ. ಹೀಗಾಗಿ ಡಿಆರ್ಎಸ್ ವ್ಯವಸ್ಥೆಯನ್ನು ಐಸಿಸಿ ಕೂಲಂಕಷವಾಗಿ ಪರಿಶೀಲಿಸಬೇಕಾಗಿದೆ. ಮುಖ್ಯವಾಗಿ ಅಂಪೈರ್ಸ್ ಕಾಲ್ ಇದ್ದಾಗ,' ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
This News Article is a Copy of MYKHEL
The reason players opt for a review is because they’re unhappy with the decision taken by the on-field umpire.
— Sachin Tendulkar (@sachin_rt) December 28, 2020
The DRS system needs to be thoroughly looked into by the @ICC, especially for the ‘Umpires Call’.#AUSvIND
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm