ಬ್ರೇಕಿಂಗ್ ನ್ಯೂಸ್
29-12-20 03:43 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ವಿಶೇಷ ದಾಖಲೆಗೆ ಕಾರಣವಾಗಿದೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ 8 ವಿಕೆಟ್ ಜಯ ದಾಖಲಿಸಿರುವ ಭಾರತ ಈ ವಿಶೇಷ ದಾಖಲೆ ನಿರ್ಮಿಸಿದೆ. ಪ್ರಮುಖ 5 ಆಟಗಾರರಿಲ್ಲದೆಯೂ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದ ಹಿರಿಮೆಗೆ ಪಾತ್ರವಾಗಿದೆ.
ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 195 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 200 ರನ್ ಬಾರಿಸಿತ್ತು. ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 326 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 70 ರನ್ ಬಾರಿ ಜಯ ಗಳಿಸಿದೆ. ಆರಂಭಿಕ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಹೀನಾಯ ಸೋಲು ಕಂಡಿತ್ತು. ಆ ಸೋಲಿಗೆ ಭಾರತ ದ್ವಿತೀಯ ಪಂದ್ಯದಲ್ಲಿ ಪ್ರತೀಕಾರ ತೀರಿಸಿಕೊಂಡಿದೆ. ಮತ್ತೊಂದು ವಿಶೇಷೆಂದರೆ ದ್ವಿತೀಯ ಪಂದ್ಯದಲ್ಲಿ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಇರಲಿಲ್ಲ. ಈ ಪ್ರಮುಖ ಆಟಗಾರರಿಲ್ಲದೆಯೂ ಭಾರತ ಟೆಸ್ಟ್ ಪಂದ್ಯ ಗೆದ್ದಿದೆ.
ವಿರಾಟ್ ಕೊಹ್ಲಿ ಸದ್ಯ ಪಿತೃತ್ವ ರಜೆ ಪಡೆದುಕೊಂಡಿದ್ದಾರೆ. ಗಾಯಕ್ಕೀಡಾಗಿದ್ದ ರೋಹಿತ್ ಶರ್ಮಾ ಇನ್ನಷ್ಟೇ ಟೆಸ್ಟ್ ತಂಡ ಸೇರಿಕೊಳ್ಳಬೇಕಿದೆ. ಇನ್ನು ವೇಗಿ ಮೊಹಮ್ಮದ್ ಶಮಿ ವಿಶ್ರಾಂತಿಯಲ್ಲಿದ್ದರೆ, ಇಶಾಂತ್ ಶರ್ಮಾ ಮತ್ತು ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅಂತೂ ಮೆಲ್ಬರ್ನ್ನಲ್ಲಿ ಭಾರತ ಪ್ರಮುಖ 5 ಆಟಗಾರರ ಹೊರತಾಗಿಯೂ ಪಂದ್ಯ ಗೆದ್ದು ಗಮನ ಸೆಳೆದಿದೆ.
This News Article is a Copy of MYKHEL
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm