ಬ್ರೇಕಿಂಗ್ ನ್ಯೂಸ್
30-12-20 04:05 pm Source: News 18 Kannada ಕ್ರೀಡೆ
ಹೌದು, ಹ್ಯಾಝಲ್ವುಡ್ ವಿಕೆಟ್ ಪಡೆಯುವುದರೊಂದಿಗೆ ಅಶ್ವಿನ್, ಟೆಸ್ಟ್ ಕ್ರಿಕೆಟ್ನಲ್ಲಿ ಗರಿಷ್ಠ ಎಡಗೈ ಬ್ಯಾಟ್ಸ್ಮನ್ಗಳನ್ನು ಔಟ್ ಮಾಡಿದ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಈ ದಾಖಲೆ ಸ್ಪಿನ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿತ್ತು. ಮುರಳೀಧರನ್ 191 ಎಡಗೈ ಬ್ಯಾಟ್ಸ್ಮನ್ಗಳನ್ನು ಔಟ್ ಮಾಡಿದ್ದರೆ, ಅಶ್ವಿನ್ 192 ಎಡಗೈ ದಾಂಡಿಗರಿಗೆ ಪೆವಿಲಿಯನ್ ದಾರಿ ತೋರಿಸುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದರು.
ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಎಡಗೈ ಬ್ಯಾಟ್ಸ್ಮನ್ಗಳನ್ನು ಔಟ್ ಮಾಡಿದ ಬೌಲರುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್(186), ಆಸ್ಟ್ರೇಲಿಯಾ ವೇಗಿ ಗ್ಲೆನ್ ಮೆಕ್ಗ್ರಾಥ್ (172), ಆಸ್ಟ್ರೇಲಿಯಾ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್(172) ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ (167) ಸ್ಥಾನ ಪಡೆದಿದ್ದಾರೆ.
ಇದಲ್ಲದೆ ಆರ್. ಅಶ್ವಿನ್ ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಮೂರನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ (619) ಅಗ್ರಸ್ಥಾನದಲ್ಲಿದ್ದರೆ, ಹರ್ಭಜನ್ ಸಿಂಗ್(417) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು 73 ಟೆಸ್ಟ್ ಪಂದ್ಯಗಳಿಂದ 375 ವಿಕೆಟ್ಗಳನ್ನು ಕಬಳಿಸಿರುವ ಅಶ್ವಿನ್ ಮೂರನೇ ಸ್ಥಾನದಲ್ಲಿದ್ದಾರೆ.
This News Article is a Copy of News 18 Kannada
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm