ಬ್ರೇಕಿಂಗ್ ನ್ಯೂಸ್
30-12-20 04:16 pm Source: MYKHEL ಕ್ರೀಡೆ
ತಿರುವನಂತಪುರಂ: ಮ್ಯಾಚ್ ಫಿಕ್ಸಿಂಗ್ ಆರೋಪದಡಿಯಲ್ಲಿ ಸುಮಾರು 7 ವರ್ಷಗಳ ಕಾಲ ನಿಷೇಧಿಸಲ್ಪಟ್ಟು ಕ್ರಿಕೆಟ್ನಿಂದ ದೂರ ಉಳಿದಿದ್ದ ಎಸ್ ಶ್ರೀಶಾಂತ್ ಮತ್ತು ಕ್ರಿಕೆಟ್ಗೆ ಮರಳಿದ್ದಾರೆ. ಮುಂಬರಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಶ್ರೀಶಾಂತ್ ಅವರು ಕೇರಳ ತಂಡದ ಪರ ಆಡಲಿದ್ದಾರೆ.
ಶ್ರೀಶಾಂತ್ ಅವರು ಕೇರಳ ಕ್ರಿಕೆಟ್ ತಂಡದಲ್ಲಿ ಆಡೋದು ಪಕ್ಕಾ ಆಗಿದೆ. ಹೀಗಾಗಿ ಕೇರಳ ಅಭ್ಯಾಸ ತಂಡದಲ್ಲಿ ಶ್ರೀಶಾಂತ್ ಕೂಡ ಸೇರಿಕೊಂಡಿದ್ದಾರೆ. ಡಿಸೆಂಬರ್ 30ರ ಬುಧವಾರ ಶ್ರೀಶಾಂತ್ ಅವರನ್ನು ಕೇರಳ ತಂಡಕ್ಕೆ ಕ್ಯಾಪ್ ನೀಡಿ ಬರ ಮಾಡಿಕೊಳ್ಳಲಾಗಿದೆ. ಹೀಗಾಗಿ ಶ್ರೀಶಾಂತ್ಗೆ 2020ರ ವರ್ಷ ಅವಿಸ್ಮರಣೀಯವೆನಿಸಲಿದೆ.
2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಶ್ರೀಶಾಂತ್ ಆಜೀವ ನಿಷೇಧಕ್ಕೀಡಾಗಿದ್ದರು. ಆದರೆ ಆ ಬಳಿಕ ಮತ್ತೆ ವಿಚಾರಣೆ ವೇಳೆ ಶ್ರೀಶಾಂತ್ ನಿಷೇಧ ಕಡಿತಗೊಳಿಸಲಾಗಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಶ್ರೀಶಾಂತ್ ಮೇಲಿನ ನಿಷೇಧ ಕೊನೆಗೊಂಡಿತ್ತು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm