ಬ್ರೇಕಿಂಗ್ ನ್ಯೂಸ್
02-01-21 11:41 am Source: MYKHEL Madhukara Shetty ಕ್ರೀಡೆ
ರಾಂಚಿ, ಜ.2: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಫ್ರಿನ್ಸ್ ಆಫ್ ರಾಂಚಿ ಎಂದೇ ಖ್ಯಾತರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರ ವಿಭಿನ್ನ ಅಭಿರುಚಿಗಳು ಕ್ರಿಕೆಟ್ ಪ್ರೇಮಿಗಳಿಗೆ ತಿಳಿದೇ ಇದೆ. ಕ್ರಿಕೆಟ್ ಹೊರತುಪಡಿಸಿ ಕೃಷಿ ಚಟುವಟಿಕೆಗಳ ಬಗ್ಗೆಯೂ ಧೋನಿ ಬಹಳ ಆಸಕ್ತಿ ಹೊಂದಿದವರಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ರಾಂಚಿಯಲ್ಲಿರುವ ಧೋನಿ ಫಾರ್ಮ್ ಹೌಸ್ನಲ್ಲಿ ತರಕಾರಿಗಳು ಬೆಳೆದು ಕಟಾವಿನ ಹಂತದಲ್ಲಿದೆ.
ಎಂಎಸ್ ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರಫ್ತು ಮಾಡಲು ಸಿದ್ಧತೆಗಳು ನಡೆಯುತ್ತಿದೆ. ಇಲ್ಲಿ ಬೆಳೆದ ತರಕಾರಿಗಳನ್ನು ದುಬೈಗೆ ರವಾನಿಸಲಾಗುತ್ತಿದ್ದು ಅದಕ್ಕೆ ಪೂರಕವಾದ ಅಂತಿಮ ಹಂತದ ಸಿದ್ಧತೆಗಳು ಈಗ ಧೋನಿಯ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದೆ.
ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳ ಮಾರಾಟಕ್ಕೆ ಸಂಬಂಧಪಟ್ಟ ಮಾತುಕತೆಗಳು ಅಂತಿಮ ಹಂತದಲ್ಲಿದ್ದು ತರಕಾರಿಗಳನ್ನು ದುಬೈಗೆ ಕಳುಹಿಸಲು ಏಜೇನ್ಸಿಗಳನ್ನು ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆ. ಝಾರ್ಖಂಡ್ನ ಕೃಷಿ ಇಲಾಕೆ ಎಂಎಸ್ ಧೋನಿ ತೋಟದಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರವಾನಿಸುವ ಹೊಣೆಹೊತ್ತುಕೊಂಡಿದೆ.
ಝಾರ್ಖಂಡ್ನ ಸೆಂಬೋ ಗ್ರಾಮದ ರಿಂಗ್ರೋಡ್ಗೆ ಸಮೀಪದಲ್ಲಿ ಎಂಎಸ್ ಧೋನಿಯ ಪಾರ್ಮ್ ಹೌಸ್ ಇದೆ. ಇಲ್ಲಿ ಸ್ಟ್ರಾಬೆರ್ರಿ, ಕ್ಯಾಬೇಜ್, ಟೊಮ್ಯಾಟೋ, ಕೋಸುಗಡ್ಡೆ, ಬಟಾಣಿ ಪಪ್ಪಾಯ ಸೇರಿದಂತೆ ಸಾಕಷ್ಟು ತರಕಾರಿ ಹಣ್ಣುಗಳನ್ನು ಬೆಳೆಯಲಾಗುತ್ತಿದೆ. 43 ಎಕ್ರೆಯಲ್ಲಿರುವ ಪಾರ್ಮ್ ಹೌಸ್ನಲ್ಲಿ 10 ಎಕ್ರೆ ಸ್ಥಳವನ್ನು ಇವುಗಳಿಗಾಗಿಯೇ ಧೋನಿ ಮೀಸಲಿಟ್ಟಿದ್ದಾರೆ.
ಧೋನಿ ತೋಟದಲ್ಲಿ ಬೇಳೆಯಲಾಗುತ್ತಿರುವ ಕ್ಯಾಬೇಜ್, ಟೊಮ್ಯಾಟೋ ಹಾಗೂ ಬಟಾಣಿ ಕಾಳುಗಳಿಗೆ ರಾಂಚಿಯ ಮಾರುಕಟ್ಟೆಯಲ್ಲಿ ಅಪಾರವಾದ ಬೇಡಿಕೆಯಿದೆ. ಈಗ ರಾಂಚಿಯಿಂದ ನೇರವಾಗಿ ದುಬೈಗೆ ಹಾರುವ ಮೂಲಕ ಝಾರ್ಖಂಡ್ ರೈತರಿಗೆ ದುಬೈನಲ್ಲಿ ಮಾರುಕಟ್ಟೆಗೆ ವೇದಿಕೆ ಒದಗಿಸಲು ಈ ಮೂಲಕ ಧೋನಿ ಕೈಜೋಡಿಸಿದ್ದಾರೆ.
This News Article is a Copy of MYKHEL
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm