ಬ್ರೇಕಿಂಗ್ ನ್ಯೂಸ್
02-01-21 03:03 pm Headline Karnataka News Network ಕ್ರೀಡೆ
ಕೊಲ್ಕತಾ, ಜ.2: ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ(48) ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಕೊಲ್ಕತಾದಲ್ಲಿ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೊಲ್ಕತಾದ ತನ್ನ ಮನೆಯಲ್ಲಿ ಗಂಗೂಲಿ ಜಿಮ್ ಅಭ್ಯಾಸದಲ್ಲಿ ನಿರತರಾಗಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ದೇಹಸ್ಥಿತಿ ಸ್ಥಿರವಾಗಿದೆ. ವೈದ್ಯರು ಆಂಜಿಯೋ ಪ್ಲಾಸ್ಟ್ ಮಾಡಲು ಸೂಚಿಸಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಸೌರವ್ ಗಂಗೂಲಿಗೆ ಹೃದಯಾಘಾತ ಆಗಿರುವುದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ಸೌರವ್ ಜೊತೆಗೆ ಕ್ರಿಕೆಟ್ ಆಡುತ್ತಿದ್ದ ವಿರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಸೇರಿದಂತೆ ಹಲವರು ದಾದಾ ಬೇಗನೆ ಹುಷಾರಾಗಿ ಬರಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೆ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಮಾಜಿ ಸಚಿವ ಅರುಣ್ ಜೈಟ್ಲಿಯವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಗಂಗೂಲಿ ಭಾಗವಹಿಸಿದ್ದರು. ಆಬಳಿಕ ಹೊಸ ವರ್ಷದ ಸಂಭ್ರಮಕ್ಕೆಂದು ಎರಡು ದಿನಗಳ ಹಿಂದಷ್ಟೇ ಕೊಲ್ಕತ್ತಾಗೆ ಮರಳಿದ್ದರು. ಕೊಲ್ಕತ್ತಾದಲ್ಲಿ ಈಡನ್ ಗಾರ್ಡನ್ ಮೈದಾನದ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದ್ದರು. ಕೊಲ್ಕತ್ತಾದ ಮೈದಾನ ಸೈಯದ್ ಮುಷ್ಕಾತ್ ಆಲಿ ಟ್ರೋಫಿ ಟೂರ್ನಮೆಂಟ್ ಹಿನ್ನೆಲೆಯಲ್ಲಿ ಸಿದ್ಧತೆಯಲ್ಲಿ ತೊಡಗಿದೆ. ಇದರ ಉಸ್ತುವಾರಿಯನ್ನು ಖುದ್ದಾಗಿ ಸೌರವ್ ಗಂಗೂಲಿ ಗಮನಿಸುತ್ತಿದ್ದರು.
Sad to hear that @SGanguly99 suffered a mild cardiac arrest and has been admitted to hospital.
— Mamata Banerjee (@MamataOfficial) January 2, 2021
Wishing him a speedy and full recovery. My thoughts and prayers are with him and his family!
Praying for your speedy recovery. Get well soon 🙏 @SGanguly99
— Virat Kohli (@imVkohli) January 2, 2021
Dada , jaldi se theek hone ka.
— Virender Sehwag (@virendersehwag) January 2, 2021
Praying for your quick and speedy recovery @SGanguly99 .
BCCI President and former India captain Sourav Ganguly was admitted to a hospital in his hometown Kolkata on Saturday with a "mild cardiac arrest"
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm