ಬ್ರೇಕಿಂಗ್ ನ್ಯೂಸ್
04-01-21 03:19 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ವಿವಾದಕ್ಕೆ ಗುರಿಯಾಗಿದ್ದರು. ರೋಹಿತ್ ಶರ್ಮಾ ರಿಷಭ್ ಪಂತ್ ಸೇರಿದಂತೆ ಐವರು ಆಟಗಾರರು ಜೈವಿಕ ಸುರಕ್ಷತಾ ವಲಯವನ್ನು ಬೇಧಿಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿತ್ತು. ಈ ಮಧ್ಯೆ ಟೀಮ್ ಇಂಡಿಯಾ ಎಲ್ಲಾ ಆಟಗಾರರ ಕೊರೊನಾ ವೈರಸ್ ಪರೀಕ್ಷೆಯ ವರದಿ ಬಂದಿದ್ದು ಎಲ್ಲಾ ಆಟಗಾರರ ವರದಿಯೂ ನೆಗೆಟಿವ್ ಬಂದಿದೆ.
ಭಾನುವಾರ ಟೀಮ್ ಇಂಡಿಯಾದ ಆಟಗಾರರು ಹಾಗೂ ಸಿಬ್ಬಂಧಿಗಳ ಕೊವಿಡ್ ಪರೀಕ್ಷೆಯನ್ನು ನಡೆಸಲಾಗಿತ್ತು. ಇದರಲ್ಲಿ ಜೈವಿಕ ವಲಯ ಬೇಧಿಸಿರುವ ಅನುಮಾನಗಳಿರುವ ಆಟಗಾರರಾದ ರೋಹಿತ್ ಶರ್ಮಾ, ರಿಷಭ್ ಪಂತ್, ಶುಭ್ಮನ್ ಗಿಲ್, ನವ್ದೀಪ್ ಸೈನಿ ಹಾಗೂ ಪೃಥ್ವಿ ಶಾ ವರದಿಯೂ ಸೇರಿದ್ದು ಎಲ್ಲರೂ ಕೊರೊನಾ ವೈರಸ್ ನೆಗೆಟಿವ್ ವರದಿಯನ್ನು ಹೊಂದಿದ್ದಾರೆ.
ಮೆಲ್ಬರ್ನ್ನ ಹೋಟೆಲ್ನಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು ಆಹಾರವನ್ನು ಸೇವಿಸುತ್ತಿದ್ದ ವಿಚಾರವಾಗಿ ಅನಗತ್ಯ ವಿವಾದವೊಂದು ಎದ್ದಿತ್ತು. ಅಭಿಮಾನಿಯೋರ್ವ ಟ್ವಿಟ್ಟರ್ನಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು ಸೇವಿಸಿದ ಆಹಾರದ ಹೋಟೆಲ್ ಬಿಲ್ಅನ್ನು ಪಾವತಿಸಿರುವುದಾಗಿಯೂ ಹಾಗೂ ರಿಷಬ್ ಪಂತ್ ತನ್ನನ್ನು ತಬ್ಬಿಕೊಂಡಿಉವುದಾಗಿಯೂ ಟ್ವೀಟರ್ನಲ್ಲಿ ಬರೆದುಕೊಂಡಿದ್ದ. ಇದು ಕೊರೊನಾ ವೈರಸ್ ಜೈವಿಕ ವಲಯವನ್ನು ಬೇಧಿಸಿ ಆರೋಪಕ್ಕೆ ಕಾರಣವಾಗಿದೆ.
ಈ ಆರೋಪವನ್ನು ಟೀಮ್ ಇಂಡಿಯಾ ತಳ್ಳಿ ಹಾಕಿದೆ. ಆದರೆ ವಿವಾದಕ್ಕೆ ಕಾರಣವಾದ ಅಭಿಮಾನಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು ರಿಷಭ್ ಪಂತ್ ತನ್ನನ್ನು ತಬ್ಬಿಕೊಂಡಿಲ್ಲ. ಉತ್ಸಾಹದಲ್ಲಿ ಆ ರೀತಿ ಸಾಮಾಜಿಕ ಜಾಲತಾಣದಲ್ಲಿ ನರೆದುಕೊಂಡಿದ್ದೆ. ನಾವು ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿದ್ದೆವು. ಆಗಿರುವ ಸಂವಹನ ಕೊರತೆಗೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾನೆ.
ಆದರೆ ಟೀಮ್ ಇಂಡಿಯಾದ ಐವರು ಆಟಗಾರರನ್ನು ಸದ್ಯ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತ್ಯೇಕವಾಗಿರಿಸಿಕೊಳ್ಳಲಾಗಿದೆ. ಪ್ರಯಾಣದ ಸಂದರ್ಭದಲ್ಲಿ ಹಾಗೂ ತರಬೇತಿಯ ಸ್ಥಳದಲ್ಲೂ ಈ ಐವರು ಆಟಗಾರರು ಭಾರತೀಯ ಹಾಗೂ ಆಸ್ಟ್ರೇಲಿಯಾ ಆಟಗಾರರಿಂದ ಬೇರ್ಪಡಲಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm