ಬ್ರೇಕಿಂಗ್ ನ್ಯೂಸ್
05-01-21 04:55 pm Source: MYKHEL Madhukara Shetty ಕ್ರೀಡೆ
ಮಾಜಿ ಕ್ರಿಕೆಟಿಗ ಪಶ್ಚಿಮ ಬಂಗಾಳದ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ತೃಣಮೂಲ ಕಾಂಗ್ರೇಸ್ನ ಮುಖಂಡ ಲಕ್ಷ್ಮಿ ರತನ್ ಶುಕ್ಲ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಸದ್ಯ ಈ ರಾಜೀನಾಮೆಗೆ ಅಧಿಕೃತವಾಗಿ ಯಾವುದೇ ಕಾರಣಗಳು ಲಭ್ಯವಾಗಿಲ್ಲ.
ಇದೇ ಸಂದರ್ಭದಲ್ಲಿ ಅವರು ಪಶ್ಚಿಮ ಬಂಗಾಳದ ಹೌರಾ ಜಿಲ್ಲಾ ತೃಣಮೂಲ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಟಿಎಂಸಿಯ ಶಾಸಕನಾಗಿ ಲಕ್ಷ್ಮೀ ರತನ್ ಶುಕ್ಲ ಮುಂದುವರಿಯಲು ಬಯಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಲ್ಲಟಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಅಧಿಕಾರದಲ್ಲಿರುವ ತೃಣಮೂಲಕ ಕಾಂಗ್ರೆಸ್ನ ಹಲವು ಪ್ರಮುಖ ನಾಯಕರು ರಾಜೀನಾಮೆಯನ್ನು ಸಲ್ಲಿಸಿದ್ದು ಬಿಜೆಪಿ ಪಾಳಯಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ಲಕ್ಷ್ಮೀ ರತನ್ ಶುಕ್ಲ ಅವರ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 39ರ ಹರೆಯದ ಲಕ್ಷ್ಮಿ ರತನ್ ಶುಕ್ಲ 1999ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಆದರೆ ಇವರ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಕೇವಲ ಮೂರು ಪಂದ್ಯಗಳಿಗಷ್ಟೇ ಸೀಮಿತವಾಯಿತು. ಆದರೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಶುಕ್ಲ 2015ರ ವರೆಗೂ ಸಕ್ರಿಯವಾಗಿದ್ದರು. ಐಪಿಎಲ್ನಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 47 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.
This News Article is a Copy of MYKHEL
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm