ಬ್ರೇಕಿಂಗ್ ನ್ಯೂಸ್
05-01-21 04:55 pm Source: MYKHEL Madhukara Shetty ಕ್ರೀಡೆ
ಮಾಜಿ ಕ್ರಿಕೆಟಿಗ ಪಶ್ಚಿಮ ಬಂಗಾಳದ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ತೃಣಮೂಲ ಕಾಂಗ್ರೇಸ್ನ ಮುಖಂಡ ಲಕ್ಷ್ಮಿ ರತನ್ ಶುಕ್ಲ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಸದ್ಯ ಈ ರಾಜೀನಾಮೆಗೆ ಅಧಿಕೃತವಾಗಿ ಯಾವುದೇ ಕಾರಣಗಳು ಲಭ್ಯವಾಗಿಲ್ಲ.
ಇದೇ ಸಂದರ್ಭದಲ್ಲಿ ಅವರು ಪಶ್ಚಿಮ ಬಂಗಾಳದ ಹೌರಾ ಜಿಲ್ಲಾ ತೃಣಮೂಲ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಟಿಎಂಸಿಯ ಶಾಸಕನಾಗಿ ಲಕ್ಷ್ಮೀ ರತನ್ ಶುಕ್ಲ ಮುಂದುವರಿಯಲು ಬಯಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಲ್ಲಟಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಅಧಿಕಾರದಲ್ಲಿರುವ ತೃಣಮೂಲಕ ಕಾಂಗ್ರೆಸ್ನ ಹಲವು ಪ್ರಮುಖ ನಾಯಕರು ರಾಜೀನಾಮೆಯನ್ನು ಸಲ್ಲಿಸಿದ್ದು ಬಿಜೆಪಿ ಪಾಳಯಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ಲಕ್ಷ್ಮೀ ರತನ್ ಶುಕ್ಲ ಅವರ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 39ರ ಹರೆಯದ ಲಕ್ಷ್ಮಿ ರತನ್ ಶುಕ್ಲ 1999ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಆದರೆ ಇವರ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಕೇವಲ ಮೂರು ಪಂದ್ಯಗಳಿಗಷ್ಟೇ ಸೀಮಿತವಾಯಿತು. ಆದರೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಶುಕ್ಲ 2015ರ ವರೆಗೂ ಸಕ್ರಿಯವಾಗಿದ್ದರು. ಐಪಿಎಲ್ನಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 47 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am