ಬ್ರೇಕಿಂಗ್ ನ್ಯೂಸ್
06-01-21 03:00 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂದಿನ ಐಪಿಎಲ್ ಆಯೋಜನೆಗೆ ಸಿದ್ಧತೆ ಆರಂಭಿಸಿದೆ. ಮುಂಬೈ ಮಿರರ್ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದ್ದು ಐಪಿಎಲ್ ಆಡಳಿತ ಮಂಡಳಿ ಜನವರಿ 4ರಂದು ಮಂಗಳವಾರ ಸಭೆ ಸೇರಿದ್ದು 2021ರ ಐಪಿಎಲ್ಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದೆ ಎನ್ನಲಾಗಿದೆ.
ಈ ವರದಿಯ ಪ್ರಕಾರ ಹರಾಜು ಪ್ರಕ್ರಿಯೆಗೂ ಮುನ್ನ ಬಿಸಿಸಿಐ ವಹಿವಾಟು ನಡೆಸಲು ಬಾಗಿಲು ತೆರೆದಿದ್ದು ಜನವರಿ 21ರ ಒಳಗೆ ಆಟಗಾರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಫೆಬ್ರವರಿ 11 ರಂದು ಮಿನಿ ಹರಾಜು ನಡೆಸುವ ತಾತ್ಕಾಲಿಕ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ಇದೇ ವರದಿ ಹೇಳುತ್ತಿದೆ.
ಪೂರ್ವ ನಿಗದಿಯ ಪ್ರಕಾರ ಈ ವರ್ಷದಲ್ಲಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದ ಆವೃತ್ತಿ ಆರು ತಿಂಗಳು ತಡವಾಗಿ ಆರಂಭವಾಗಿತ್ತು. ಹೀಗಾಗಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆಯನ್ನು ಕೈ ಬಿಟ್ಟು ಮಿನಿ ಹರಾಜು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಈ ಬಾರಿ ಆಯೋಜನೆ ಮಾಡಲಾಗುತ್ತಿದೆ. ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ರಣಜಿ ಟ್ರೋಫಿಗೂ ಮುನ್ನ ಈ ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಈ ದೇಶೀಯ ಕ್ರಿಕೆಟ್ ಟೂರ್ನಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.
ಇನ್ನು ಮುಂದಿನ ಆವೃತ್ತಿಯ ಆಯೋಜನೆಗೆ ಭಾರತವೇ ಮೊದಲನೇ ಆಯ್ಕೆಯಾಗಿದೆ. ಆದರೆ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ಸವಾಲನ್ನು ಎದುರಿಸಲು ಸಜ್ಜಾಗಿದೆ. ಹಾಗಾಗಿ ಯುಎಇಯನ್ನು 14ನೇ ಆವೃತ್ತಿಯ ಐಪಿಎಲ್ ಆಯೋಜನೆಗೂ ಮೀಸಲು ಇಡಲಾಗಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm