ಬ್ರೇಕಿಂಗ್ ನ್ಯೂಸ್
10-01-21 02:17 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ನ ನಾಲ್ಕನೇ ದಿನದಾಟ ಅಂತ್ಯವಾಗಿದೆ. ಆಸ್ಟ್ರೇಲಿಯಾ ನೀಡಿದ 407 ರನ್ಗಳ ಬೃಹತ್ ಗುರಿಯನ್ನು ಟೀಮ್ ಇಂಡಿಯಾ ಬೆನ್ನತ್ತಲು ಆರಂಬಿಸಿದ್ದು ಎರಡು ವಿಕೆಟ್ಗಳನ್ನು ಕಳೆದುಕೊಂಡಿದೆ. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ತಮ್ಮ ವಿಕೆಟ್ ಕಳೆದುಕೊಂಡಿದ್ದಾರೆ.
ಎರಡನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ಲಾಬುಶೇನ್, ಸ್ಮಿತ್ ಹಾಗೂ ಕ್ಯಾಮರೂನ್ ಗ್ರೀನ್ ಸಿಡಿಸಿದ ಭರ್ಜರಿ ಅರ್ಧ ಶತಕಗಳ ನೆರವಿನಿಂದ 312 ರನ್ ಗಳಿಸಿತು. ಈ ವೇಳೆ ಆಸಿಸ್ ಡಿಕ್ಲೇರ್ ಮಾಡಿಕೊಂಡಿದ್ದು ಭಾರತಕ್ಕೆ 407 ರನ್ಗಳ ಬೃಹತ್ ಗುರಿಯನ್ನು ನೀಡಿದಂತಾಯಿತು.
ಆಸ್ಟ್ರೇಲಿಯಾ ನೀಡಿದ ಬೃಹತ್ ಗುರಿಯನ್ನನು ಟೀಮ್ ಇಂಡಿಯಾ ಆರಂಭಿಕರು ಉತ್ತಮ ರೀತಿಯಲ್ಲಿ ಬೆನ್ನಟ್ಟಿದರಾದರೂ ದೊಡ್ಡ ಜೊಯೆತಾಟವನ್ನಾಗಿ ಪರಿವರ್ತಿಸುವಲ್ಲಿ ವಿಫಲರಾದರು. ಮೊದಲ ವಿಕೆಟ್ಗೆ 71 ರನ್ಗಳ ಜೊತೆಯಾಟ ಆರಂಭಿಕರಿಂದ ಬಂದಿತ್ತು. ಶುಬ್ಮನ್ ಗಿಲ್ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ರೋಹಿತ್ ಶರ್ಮಾ ಎರಡನೇ ಇನ್ನಿಂಗ್ಸ್ನಲ್ಲಿ ಅರ್ಧ ಶತಕವನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದು 52 ರನ್ ಗಳಿಸಿ ಪ್ಯಾಟ್ ಕಮ್ಮಿನ್ಸ್ಗೆ ವಿಕೆಟ್ ಒಪ್ಪಿಸಿದ್ದಾರೆ. ಹೀಗೆ ಭಾರತ ಆಸಿಸ್ ನೀಡಿರುವ ಬೃಹತ್ ಗುರಿಯನ್ನು ಬೆನ್ನತ್ತುವ ವೇಳೆ ಎರಡು ವಿಕೆಟ್ ಕಳೆದುಕೊಂಡಿದ್ದು 98 ರನ್ ಸಿಡಿಸಿದೆ.
ಅಂತಿಮ ದಿನ ಭಾರತ ಗೆಲ್ಲಲು 309 ರನ್ಗಳ ಅವಶ್ಯಕತೆಯಿದೆ. ಸದ್ಯ ಕ್ರೀಸ್ನಲ್ಲಿ ನಾಯಕ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಕ್ರೀಸ್ನಲ್ಲಿದ್ದು ಕ್ರಮವಾಗಿ 9 ಹಾಗೂ 4 ರನ್ ಗಳಿಸಿದ್ದಾರೆ. ಅಂತಿಮ ದಿನದಾಟದಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳು ಯಾವ ರೀತಿಯ ಪ್ರದರ್ಶನವನ್ನು ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am