ಬ್ರೇಕಿಂಗ್ ನ್ಯೂಸ್
12-01-21 11:38 am Source: MYKHEL Sadashiva ಕ್ರೀಡೆ
ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಗಾಯಾಳುಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ವಿಜೇತರನ್ನು ನಿರ್ಧರಿಸಲು ಪ್ರಮುಖವೆನಿಸಿರುವ ಅಂತಿಮ ಟೆಸ್ಟ್ಗೂ ಮುನ್ನವೇ ಭಾರತದ ಮತ್ತೊಬ್ಬ ಪ್ರಮುಖ ಆಟಗಾರ ತಂಡದಿಂದ ಹೊರ ಬಿದ್ದಿದ್ದಾರೆ.
ಭಾರತದ ಪ್ರಮುಖ ವೇಗಿ ಜಸ್ಪ್ರೀತ್ ಬೂಮ್ರಾ ಜನವರಿ 15ರಂದು ಬ್ರಿಸ್ಬೇನ್ನ ಗಬ್ಬಾ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಭಾರತ vs ಆಸ್ಟ್ರೇಲಿಯಾ ನಾಲ್ಕನೇ ಮತ್ತು ಕೊನೇಯ ಟೆಸ್ಟ್ನಲ್ಲಿ ಆಡುತ್ತಿಲ್ಲ. ಕಿಬ್ಬೊಟ್ಟೆ ಭಾಗದಲ್ಲಿ ನೋವಿರುವುದರಿಂದ ನಾಲ್ಕನೇ ಟೆಸ್ಟ್ನಿಂದ ಬೂಮ್ರಾ ಹೊರ ಬಿದ್ದಿದ್ದಾರೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಸೋಮವಾರ (ಜನವರಿ 12) ಮುಕ್ತಾಯಗೊಂಡ ಮೂರನೇ ಟೆಸ್ಟ್ನಲ್ಲಿ ಜಸ್ಪ್ರೀತ್ ಬೂಮ್ರಾ 2+1 ವಿಕೆಟ್ ಪಡೆದಿದ್ದರು. ಈ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿತು. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯೀಗ 1-1ರಿಂದ ಸಮಬಲಗೊಂಡಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಕುತೂಹಲ ಮೂಡಿಸಿದೆ.
ಟೀಮ್ ಇಂಡಿಯಾದ ಪ್ರಮುಖ ಆಲ್ ರೌಂಡರ್ಗಳಾದ ಹನುಮ ವಿಹಾರಿ ಮತ್ತು ರವೀಂದ್ರ ಜಡೇಜಾ ಈಗಾಗಲೇ ನಾಲ್ಕನೇ ಟೆಸ್ಟ್ನಿಂದ ಹೊರಗುಳಿಸಿದಿದ್ದಾರೆ. ವೇಗಿ ಉಮೇಶ್ ಯಾದವ್ ಕೂಡ ಕಳೆದ ತಿಂಗಳು ಗಾಯಕ್ಕೀಡಾಗಿ ಟೆಸ್ಟ್ ಸರಣಿ ಮಧ್ಯದಲ್ಲೇ ಭಾರತಕ್ಕೆ ವಾಪಸ್ಸಾಗಿದ್ದರು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm