ಬ್ರೇಕಿಂಗ್ ನ್ಯೂಸ್
12-08-20 04:53 pm Headline Karnataka News Network ಕ್ರೀಡೆ
ಆಗಸ್ಟ್ 12: ಕಳೆದ ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆ ಹಾಗೂ ಅನಾರೋಗ್ಯರಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ನ ಖ್ಯಾತ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಕಂಡುಬಂದಿದೆ. ಸದ್ಯ 61 ವರ್ಷದ ಸಂಜಯ್ ದತ್ ಅವರಿಗೆ ಕ್ಯಾನ್ಸರ್ 3ನೇ ಹಂತದಲ್ಲಿದ್ದು ಹೆಚ್ಚಿನ ಚಿಕಿತ್ಸೆಗೆ ಯುಎಸ್ಗೆ ತೆರಳಿದ್ದಾರೆ. ಕಳೆದ ಶನಿವಾರದಂದು ಸಂಜಯ್ ದತ್ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರಿಗೆ ಲಂಗ್ ಕ್ಯಾನ್ಸರ್ ಇರುವುದು ಖಚಿತಗೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ 'ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ' ಎಂದಿದ್ದಾರೆ.
ಸಂಜಯ್ ದತ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ಟ್ವೀಟ್ ಮಾಡಿದ್ದು, "ನೀವು ಫೈಟರ್, ಅಷ್ಟು ಬೇಗ ಸೋಲನ್ನು ಒಪ್ಪಿಕೊಳ್ಳುವವರಲ್ಲ. ಈ ನೋವು ನನಗೆ ಚೆನ್ನಾಗಿಯೆ ತಿಳಿದಿದೆ. ಗಟ್ಟಿಜೀವ ಸಂಜಯ್ ದತ್ ಕ್ಯಾನ್ಸರ್ ಜೊತೆ ಗುದ್ದಾಡಿ ಗೆದ್ದು ಬರಲಿ" ಎಂದು ಯುವಿ ಸ್ಫೂರ್ತಿದಾಯಕ ಸಂದೇಶ ಹೇಳಿದ್ದಾರೆ.
You are, have and always will be a fighter @duttsanjay. I know the pain it causes but I also know you are strong and will see this tough phase through. My prayers and best wishes for your speedy recovery.
— Yuvraj Singh (@YUVSTRONG12) August 11, 2020
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm