ಬ್ರೇಕಿಂಗ್ ನ್ಯೂಸ್
12-08-20 04:53 pm Headline Karnataka News Network ಕ್ರೀಡೆ
ಆಗಸ್ಟ್ 12: ಕಳೆದ ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆ ಹಾಗೂ ಅನಾರೋಗ್ಯರಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ನ ಖ್ಯಾತ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಕಂಡುಬಂದಿದೆ. ಸದ್ಯ 61 ವರ್ಷದ ಸಂಜಯ್ ದತ್ ಅವರಿಗೆ ಕ್ಯಾನ್ಸರ್ 3ನೇ ಹಂತದಲ್ಲಿದ್ದು ಹೆಚ್ಚಿನ ಚಿಕಿತ್ಸೆಗೆ ಯುಎಸ್ಗೆ ತೆರಳಿದ್ದಾರೆ. ಕಳೆದ ಶನಿವಾರದಂದು ಸಂಜಯ್ ದತ್ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರಿಗೆ ಲಂಗ್ ಕ್ಯಾನ್ಸರ್ ಇರುವುದು ಖಚಿತಗೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ 'ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ' ಎಂದಿದ್ದಾರೆ.
ಸಂಜಯ್ ದತ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ಟ್ವೀಟ್ ಮಾಡಿದ್ದು, "ನೀವು ಫೈಟರ್, ಅಷ್ಟು ಬೇಗ ಸೋಲನ್ನು ಒಪ್ಪಿಕೊಳ್ಳುವವರಲ್ಲ. ಈ ನೋವು ನನಗೆ ಚೆನ್ನಾಗಿಯೆ ತಿಳಿದಿದೆ. ಗಟ್ಟಿಜೀವ ಸಂಜಯ್ ದತ್ ಕ್ಯಾನ್ಸರ್ ಜೊತೆ ಗುದ್ದಾಡಿ ಗೆದ್ದು ಬರಲಿ" ಎಂದು ಯುವಿ ಸ್ಫೂರ್ತಿದಾಯಕ ಸಂದೇಶ ಹೇಳಿದ್ದಾರೆ.
You are, have and always will be a fighter @duttsanjay. I know the pain it causes but I also know you are strong and will see this tough phase through. My prayers and best wishes for your speedy recovery.
— Yuvraj Singh (@YUVSTRONG12) August 11, 2020
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm