ಬ್ರೇಕಿಂಗ್ ನ್ಯೂಸ್
12-01-21 12:26 pm Headline Karnataka News Network ಕ್ರೀಡೆ
ನವದೆಹಲಿ, ಜ.12 : ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಒಳಗಾದಂತ ಬ್ಯಾಟ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಹೆಚ್ ಎಸ್ ಪ್ರಣಯ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ, ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೆನ್ನಿಸ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಸೈನಾ ನೆಹ್ವಾಲ್ ಹಾಗೂ ಹೆಚ್ ಎಸ್ ಪ್ರಣಯ್ ಅವರು ಒಳಗಾಗಿದ್ದರು. ಇಂತಹ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಸೈನಾರನ್ನು ಈಗಾಗಲೇ ಪಂದ್ಯಾವಳಿಯಿಂದ ಕೈಬಿಡಲಾಗಿದ್ದು, ಜೊತೆಗೆ ಅವರ ಪತಿ ಪಾರುಪಳ್ಳಿ ಕಶ್ಯಪ್ ರನ್ನೂ ಪಂದ್ಯಾವಳಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ. ಕಶ್ಯಪ್ ರ ವರದಿಯು ಇನ್ನೂ ದೊರಕಲಿಲ್ಲವಾದರೂ ಸೈನಾ ನೆಹ್ವಾಲ್ ರ ಜೊತೆಗಿದ್ದ ಕಾರಣ ಅವರಿಗೂ ಸೋಂಕು ಹರಡಿರುವ ಸಾಧ್ಯತೆಗಳಿವೆ ಎಂದು ಟೂರ್ನಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ.
ಸದ್ಯ ತಾಯ್ಲಾಂಡ್ ನ ನಿಯಮ ಪ್ರಕಾರ ಸೈನಾ ನೆಹ್ವಾಲ್ ಹಾಗೂ ಎಚ್.ಎಸ್ ಪ್ರಣೋಯ್ ಆಸ್ಪತ್ರೆಗೆ ದಾಖಲಾಗಿ 10 ದಿನಗಳ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
Saina Nehwal and HS Prannoy have returned positive in the third Covid-19 test in quarantine in Bangkok, Thailand.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm