ಬ್ರೇಕಿಂಗ್ ನ್ಯೂಸ್
12-01-21 12:26 pm Headline Karnataka News Network ಕ್ರೀಡೆ
ನವದೆಹಲಿ, ಜ.12 : ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಒಳಗಾದಂತ ಬ್ಯಾಟ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಹೆಚ್ ಎಸ್ ಪ್ರಣಯ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ, ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೆನ್ನಿಸ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಸೈನಾ ನೆಹ್ವಾಲ್ ಹಾಗೂ ಹೆಚ್ ಎಸ್ ಪ್ರಣಯ್ ಅವರು ಒಳಗಾಗಿದ್ದರು. ಇಂತಹ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಸೈನಾರನ್ನು ಈಗಾಗಲೇ ಪಂದ್ಯಾವಳಿಯಿಂದ ಕೈಬಿಡಲಾಗಿದ್ದು, ಜೊತೆಗೆ ಅವರ ಪತಿ ಪಾರುಪಳ್ಳಿ ಕಶ್ಯಪ್ ರನ್ನೂ ಪಂದ್ಯಾವಳಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ. ಕಶ್ಯಪ್ ರ ವರದಿಯು ಇನ್ನೂ ದೊರಕಲಿಲ್ಲವಾದರೂ ಸೈನಾ ನೆಹ್ವಾಲ್ ರ ಜೊತೆಗಿದ್ದ ಕಾರಣ ಅವರಿಗೂ ಸೋಂಕು ಹರಡಿರುವ ಸಾಧ್ಯತೆಗಳಿವೆ ಎಂದು ಟೂರ್ನಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ.
ಸದ್ಯ ತಾಯ್ಲಾಂಡ್ ನ ನಿಯಮ ಪ್ರಕಾರ ಸೈನಾ ನೆಹ್ವಾಲ್ ಹಾಗೂ ಎಚ್.ಎಸ್ ಪ್ರಣೋಯ್ ಆಸ್ಪತ್ರೆಗೆ ದಾಖಲಾಗಿ 10 ದಿನಗಳ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
Saina Nehwal and HS Prannoy have returned positive in the third Covid-19 test in quarantine in Bangkok, Thailand.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm