ಬ್ರೇಕಿಂಗ್ ನ್ಯೂಸ್
12-01-21 12:26 pm Headline Karnataka News Network ಕ್ರೀಡೆ
ನವದೆಹಲಿ, ಜ.12 : ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಒಳಗಾದಂತ ಬ್ಯಾಟ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಹೆಚ್ ಎಸ್ ಪ್ರಣಯ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ, ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೆನ್ನಿಸ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಸೈನಾ ನೆಹ್ವಾಲ್ ಹಾಗೂ ಹೆಚ್ ಎಸ್ ಪ್ರಣಯ್ ಅವರು ಒಳಗಾಗಿದ್ದರು. ಇಂತಹ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಸೈನಾರನ್ನು ಈಗಾಗಲೇ ಪಂದ್ಯಾವಳಿಯಿಂದ ಕೈಬಿಡಲಾಗಿದ್ದು, ಜೊತೆಗೆ ಅವರ ಪತಿ ಪಾರುಪಳ್ಳಿ ಕಶ್ಯಪ್ ರನ್ನೂ ಪಂದ್ಯಾವಳಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ. ಕಶ್ಯಪ್ ರ ವರದಿಯು ಇನ್ನೂ ದೊರಕಲಿಲ್ಲವಾದರೂ ಸೈನಾ ನೆಹ್ವಾಲ್ ರ ಜೊತೆಗಿದ್ದ ಕಾರಣ ಅವರಿಗೂ ಸೋಂಕು ಹರಡಿರುವ ಸಾಧ್ಯತೆಗಳಿವೆ ಎಂದು ಟೂರ್ನಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ.
ಸದ್ಯ ತಾಯ್ಲಾಂಡ್ ನ ನಿಯಮ ಪ್ರಕಾರ ಸೈನಾ ನೆಹ್ವಾಲ್ ಹಾಗೂ ಎಚ್.ಎಸ್ ಪ್ರಣೋಯ್ ಆಸ್ಪತ್ರೆಗೆ ದಾಖಲಾಗಿ 10 ದಿನಗಳ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
Saina Nehwal and HS Prannoy have returned positive in the third Covid-19 test in quarantine in Bangkok, Thailand.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm