ಬ್ರೇಕಿಂಗ್ ನ್ಯೂಸ್
12-01-21 12:26 pm Headline Karnataka News Network ಕ್ರೀಡೆ
ನವದೆಹಲಿ, ಜ.12 : ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಒಳಗಾದಂತ ಬ್ಯಾಟ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಹೆಚ್ ಎಸ್ ಪ್ರಣಯ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ, ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೆನ್ನಿಸ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಸೈನಾ ನೆಹ್ವಾಲ್ ಹಾಗೂ ಹೆಚ್ ಎಸ್ ಪ್ರಣಯ್ ಅವರು ಒಳಗಾಗಿದ್ದರು. ಇಂತಹ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಸೈನಾರನ್ನು ಈಗಾಗಲೇ ಪಂದ್ಯಾವಳಿಯಿಂದ ಕೈಬಿಡಲಾಗಿದ್ದು, ಜೊತೆಗೆ ಅವರ ಪತಿ ಪಾರುಪಳ್ಳಿ ಕಶ್ಯಪ್ ರನ್ನೂ ಪಂದ್ಯಾವಳಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ. ಕಶ್ಯಪ್ ರ ವರದಿಯು ಇನ್ನೂ ದೊರಕಲಿಲ್ಲವಾದರೂ ಸೈನಾ ನೆಹ್ವಾಲ್ ರ ಜೊತೆಗಿದ್ದ ಕಾರಣ ಅವರಿಗೂ ಸೋಂಕು ಹರಡಿರುವ ಸಾಧ್ಯತೆಗಳಿವೆ ಎಂದು ಟೂರ್ನಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ.
ಸದ್ಯ ತಾಯ್ಲಾಂಡ್ ನ ನಿಯಮ ಪ್ರಕಾರ ಸೈನಾ ನೆಹ್ವಾಲ್ ಹಾಗೂ ಎಚ್.ಎಸ್ ಪ್ರಣೋಯ್ ಆಸ್ಪತ್ರೆಗೆ ದಾಖಲಾಗಿ 10 ದಿನಗಳ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
Saina Nehwal and HS Prannoy have returned positive in the third Covid-19 test in quarantine in Bangkok, Thailand.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm