ಬ್ರೇಕಿಂಗ್ ನ್ಯೂಸ್
12-08-20 05:30 pm Headline Karnataka News Network ಕ್ರೀಡೆ
ಮುಂಬೈ, ಆಗಸ್ಟ್ 12: 27 ವರ್ಷದ ಯುವ ಕ್ರಿಕೆಟ್ ಆಟಗಾರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ 27 ವರ್ಷದ ಕ್ರಿಕೆಟಿಗ ಕರಣ್ ತಿವಾರಿ ಸೋಮವಾರ ರಾತ್ರಿ ತಮ್ಮ ಮಲಾಡ್ ಪ್ರದೇಶದಕ್ಕಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಣ್ ತಿವಾರಿ ಮುಂಬೈ ವೃತ್ತಿಪರ ಕ್ರಿಕೆಟ್ ತಂಡದ ಭಾಗವಾಗಿರಲಿಲ್ಲ. ಆದರೆ ಅವರು ಅವರಿಗೆ ನೆಟ್ ಬೌಲರ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ತಿವಾರಿ ವೃತ್ತಿಜೀವನದಲ್ಲಿ ಯಶಸ್ಸು ಸಿಗದೆ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಕರಣ್ ತಿವಾರಿ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದು, ತನ್ನ ತಾಯಿ ಮತ್ತು ಸಹೋದರನೊಂದಿಗೆ ಮುಂಬೈನ ಮಲಾಡ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೊತೆಗೆ ಕ್ರಿಕೆಟರ್ ಆಗಬೇಕು ಎಂಬ ಕನಸು ಕಂಡಿದ್ದ ತಿವಾರಿ ಮುಂಬೈನ ಹಲವಾರು ಕ್ಲಬ್ಗಳಿಗೆ ಆಡಿದ್ದರು. ಜೊತೆಗೆ ದೇಶೀಯ ಕ್ರಿಕೆಟ್ ಆಟಗಾರಿಗೆ ನೆಟ್ ಬಾಲ್ ಬೌಲರ್ ಆಗಿದ್ದರು. ಇದರಿಂದ ಮನನೊಂದಿದ್ದ ತಿವಾರಿ ತಮ್ಮ ಪ್ರತಿಭೆಯನ್ನು ತೋರಿಸಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು.
ಕೊರೊನಾ ಲಾಕ್ಡೌನ್ ನಂತರ ತಿವಾರಿ ಮನೆಯಿಂದ ಹೊರಗೆ ಬಾರದೇ ಖಿನ್ನತೆಗೆ ಒಳಗಾಗಿದ್ದರು. ಜೊತೆಗೆ ತನ್ನ ರಾಜಸ್ಥಾನದಲ್ಲಿರುವ ಗೆಳೆಯರಿಗೆ ಕರೆ ಮಾಡಿ ನಾನು ಏನನ್ನೂ ಸಾಧಿಸಲು ಆಗಲಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಂತರ ಸ್ನೇಹಿತರು ತಿವಾರಿ ಸಹೋದರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಕರಣ್ ತಿವಾರಿ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm