ಬ್ರೇಕಿಂಗ್ ನ್ಯೂಸ್
12-08-20 05:30 pm Headline Karnataka News Network ಕ್ರೀಡೆ
ಮುಂಬೈ, ಆಗಸ್ಟ್ 12: 27 ವರ್ಷದ ಯುವ ಕ್ರಿಕೆಟ್ ಆಟಗಾರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ 27 ವರ್ಷದ ಕ್ರಿಕೆಟಿಗ ಕರಣ್ ತಿವಾರಿ ಸೋಮವಾರ ರಾತ್ರಿ ತಮ್ಮ ಮಲಾಡ್ ಪ್ರದೇಶದಕ್ಕಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಣ್ ತಿವಾರಿ ಮುಂಬೈ ವೃತ್ತಿಪರ ಕ್ರಿಕೆಟ್ ತಂಡದ ಭಾಗವಾಗಿರಲಿಲ್ಲ. ಆದರೆ ಅವರು ಅವರಿಗೆ ನೆಟ್ ಬೌಲರ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ತಿವಾರಿ ವೃತ್ತಿಜೀವನದಲ್ಲಿ ಯಶಸ್ಸು ಸಿಗದೆ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಕರಣ್ ತಿವಾರಿ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದು, ತನ್ನ ತಾಯಿ ಮತ್ತು ಸಹೋದರನೊಂದಿಗೆ ಮುಂಬೈನ ಮಲಾಡ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೊತೆಗೆ ಕ್ರಿಕೆಟರ್ ಆಗಬೇಕು ಎಂಬ ಕನಸು ಕಂಡಿದ್ದ ತಿವಾರಿ ಮುಂಬೈನ ಹಲವಾರು ಕ್ಲಬ್ಗಳಿಗೆ ಆಡಿದ್ದರು. ಜೊತೆಗೆ ದೇಶೀಯ ಕ್ರಿಕೆಟ್ ಆಟಗಾರಿಗೆ ನೆಟ್ ಬಾಲ್ ಬೌಲರ್ ಆಗಿದ್ದರು. ಇದರಿಂದ ಮನನೊಂದಿದ್ದ ತಿವಾರಿ ತಮ್ಮ ಪ್ರತಿಭೆಯನ್ನು ತೋರಿಸಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು.
ಕೊರೊನಾ ಲಾಕ್ಡೌನ್ ನಂತರ ತಿವಾರಿ ಮನೆಯಿಂದ ಹೊರಗೆ ಬಾರದೇ ಖಿನ್ನತೆಗೆ ಒಳಗಾಗಿದ್ದರು. ಜೊತೆಗೆ ತನ್ನ ರಾಜಸ್ಥಾನದಲ್ಲಿರುವ ಗೆಳೆಯರಿಗೆ ಕರೆ ಮಾಡಿ ನಾನು ಏನನ್ನೂ ಸಾಧಿಸಲು ಆಗಲಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಂತರ ಸ್ನೇಹಿತರು ತಿವಾರಿ ಸಹೋದರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಕರಣ್ ತಿವಾರಿ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm