ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm