ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm