ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm