ಬ್ರೇಕಿಂಗ್ ನ್ಯೂಸ್
14-01-21 04:50 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ತಂಡದ ಯುವ ಆರಂಭಿಕ ಆಟಗಾರ ವಿಲ್ ಪುಕೋವ್ಸ್ಕಿ ಭಾರತದ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯದಿಂದ ಹೊರಬಿದ್ದದ್ದಾರೆ. ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಒಂದ್ಯದ ವೇಳೆ ಪುಕೋವ್ಸ್ಕಿ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಅವರು ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.
ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಈ ಬಗ್ಗೆ ಖಚಿತವಾಗಿ ಗುರುವಾರ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಭುಜದ ನೋವಿಗೆ ಒಳಗಾಗಿರುವ ಪುಕೋವ್ಸ್ಕಿ ಆಡಲು ಸಮರ್ಥರಾಗಿಲ್ಲ. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಾರರು ಅವರ ಬದಲಿಗೆ ಮಾರ್ಕಸ್ ಹ್ಯಾರಿಸ್ ಆರಂಭಿಕನಾಗಿ ಡೇವಿಡ್ ವಾರ್ನರ್ಗೆ ಸಾಥ್ ನೀಡಲಿದ್ದಾರೆ ಎಂದು ಟಿಮ್ ಪೈನ್ ಹೇಳಿದ್ದಾರೆ.
ಶುಕ್ರವಾರದಿಂದ ಆರಂಭವಾಗಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಹಿನ್ನೆಲೆಯಲ್ಲಿ ವಿಲ್ ಪುಕೋವ್ಸ್ಕಿಗೆ ಗುರುವಾರ ಫಿಟ್ನೆಸ್ ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ ಅವರು ವಿಫಲರಾಗಿದ್ದಾರೆ. ಹೀಗಾಗಿ 2019ರ ಆ್ಯಶಸ್ ಸರಣಿಯಲ್ಲಿ ಕೊನೆಯದಾಗಿ ಕಣಕ್ಕಿಳಿದಿದ್ದ ಹ್ಯಾರಿಸ್ ಭಾರತದ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ವಿಲ್ ಪುಕೋವ್ಸ್ಕಿ ಅಲಭ್ಯತೆಯಿಂದಾಗಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸಿಸ್ ಪರವಾಗಿ ಕಣಕ್ಕಿಳಿಯುತ್ತಿರುವ ಐದನೇ ಆರಂಭಿಕ ಆಟಗಾರ ಹ್ಯಾರಿಸ್ ಆಗಲಿದ್ದಾರೆ. ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ನ ಅಂತಿಮ ದಿನದಾಟ ಸೋಮವಾರ ನಡೆಯುತ್ತಿದ್ದ ವೇಳೆ ವಿಲ್ ಪುಕೋವ್ಸ್ಕಿ ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದರು. ಭುಜದ ನೋವಿಗೆ ಒಳಗಾಗಿದ್ದ ಅವರು ಬಳಿಕ ಸ್ಕ್ಯಾನಿಂಗ್ಗೆ ಒಳಪಟ್ಟರು. ಈ ಸಂದರ್ಭದಲ್ಲಿ ಭುಜದ ಮೂಳೆಯಲ್ಲಿ ಸಣ್ಣ ಸ್ಥಳಾಂತರವಾಗಿರುವುದು ಕಂಡು ಬಂದಿತ್ತು. ಇದರಿಂದ ಚೇತರಿದಿಕೊಳ್ಳದ ಹಿನ್ನೆಲೆಯಲ್ಲಿ ಅವರು ಅಂತಿಮ ಟೆಸ್ಟ್ನಿಂದ ಹೊರಗುಳಿಯಲಿದ್ದಾರೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ/ ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್, ನಥನ್ ಲಿಯಾನ್.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm