ಬ್ರೇಕಿಂಗ್ ನ್ಯೂಸ್
16-01-21 05:25 pm Source: MYKHEL Sadashiva ಕ್ರೀಡೆ
ಬ್ರಿಸ್ಬೇನ್: ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಹೆಸರಿಗೆ ಕೆಟ್ಟ ದಾಖಲೆಯೊಂದು ಸೇರ್ಪಡೆಯಾಗಿದೆ. ಶನಿವಾರ (ಜನವರಿ 16) ನಡೆದ ಭಾರತ-ಆಸ್ಟ್ರೇಲಿಯಾ ನಾಲ್ಕನೇ ಮತ್ತು ಕೊನೇಯ ಟೆಸ್ಟ್ನಲ್ಲಿ ಶರ್ಮಾ ಬೇಡದ ದಾಖಲೆಗೆ ಕಾರಣರಾಗಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಒಬ್ಬನೇ ಬೌಲರ್ಗೆ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ದಾಖಲೆ ಶರ್ಮಾ ನಿರ್ಮಿಸಿದ್ದಾರೆ.
ಬ್ರಿಸ್ಬೇನ್ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತದ ಮೊದಲ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ 74 ಎಸೆತಗಳಲ್ಲಿ 44 ರನ್ ಬಾರಿಸಿ ಆಸೀಸ್ ಸ್ಪಿನ್ನರ್ ನೇಥನ್ ಲಿಯಾನ್ ಓವರ್ನಲ್ಲಿ ಮಿಚೆಲ್ ಸ್ಟಾರ್ಕ್ಗೆ ವಿಕೆಟ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ಶರ್ಮಾ ಹೆಸರಿನಲ್ಲಿ ಬೇಡದ ದಾಖಲೆ ನಿರ್ಮಾಣವಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಶರ್ಮಾ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ಅಂಕಿ-ಅಂಶಗಳನ್ನು ಗಮನಿಸಿದರೆ ಶರ್ಮಾ ವಿಕೆಟ್ ಹೆಚ್ಚು ಸಾರಿ ಕೆಡವಿದ್ದು ನೇಥನ್ ಅವರೇ. ಟೆಸ್ಟ್ನಲ್ಲಿ ಲಿಯಾನ್ ಅವರ 258 ಎಸೆತಗಳನ್ನು ಎದುರಿಸಿರುವ ಹಿಟ್ಮ್ಯಾನ್ ರೋಹಿತ್ ಒಟ್ಟು 6 ಸಾರಿ ವಿಕೆಟ್ ನೀಡಿದ್ದಾರೆ.
ಬ್ರಿಸ್ಬೇನ್ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತದ ಮೊದಲ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ 74 ಎಸೆತಗಳಲ್ಲಿ 44 ರನ್ ಬಾರಿಸಿ ಆಸೀಸ್ ಸ್ಪಿನ್ನರ್ ನೇಥನ್ ಲಿಯಾನ್ ಓವರ್ನಲ್ಲಿ ಮಿಚೆಲ್ ಸ್ಟಾರ್ಕ್ಗೆ ವಿಕೆಟ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ಶರ್ಮಾ ಹೆಸರಿನಲ್ಲಿ ಬೇಡದ ದಾಖಲೆ ನಿರ್ಮಾಣವಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಶರ್ಮಾ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ಅಂಕಿ-ಅಂಶಗಳನ್ನು ಗಮನಿಸಿದರೆ ಶರ್ಮಾ ವಿಕೆಟ್ ಹೆಚ್ಚು ಸಾರಿ ಕೆಡವಿದ್ದು ನೇಥನ್ ಅವರೇ. ಟೆಸ್ಟ್ನಲ್ಲಿ ಲಿಯಾನ್ ಅವರ 258 ಎಸೆತಗಳನ್ನು ಎದುರಿಸಿರುವ ಹಿಟ್ಮ್ಯಾನ್ ರೋಹಿತ್ ಒಟ್ಟು 6 ಸಾರಿ ವಿಕೆಟ್ ನೀಡಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm