ಬ್ರೇಕಿಂಗ್ ನ್ಯೂಸ್
16-01-21 05:30 pm Source: MYKHEL Sadashiva ಕ್ರೀಡೆ
ನವದೆಹಲಿ: ಶನಿವಾರ ಸಾವನ್ನಪ್ಪಿರುವ ಭಾರತದ ಆಲ್ ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ನನ್ನ ಹೃದಯ ಒಡೆದಂತಾಯಿತು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಹಾರ್ದಿಕ್ ಮತ್ತು ಕೃನಾಲ್ ಅವರ ತಂದೆ ಸಾವಿಗೀಡಾಗಿದ್ದು ಕೇಳಿ ನನ್ನ ಹೃದಯ ಒಡೆದಂತಾಯಿತು. ಒಂದೆರಡು ಬಾರಿ ಅವರ ಜೊತೆ ಮಾತನಾಡಿದ್ದೆ. ನೋಡುವಾಗ ಅವರೊಬ್ಬ ತಮಾಷೆಯಾಗಿರುವ, ಬದುಕನ್ನು ಸಂಭ್ರಮಿಸುತ್ತಿರುವ ವ್ಯಕ್ತಿಯಂತೆ ಕಂಡರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾರ್ದಿಕ್-ಕೃನಾಲ್ ಇಬ್ಬರೂ ಧೈರ್ಯ ತಗೊಳ್ಳಿ,' ಎಂದು ಕೊಹ್ಲಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಪಾಂಡ್ಯ ತಂದೆ ಹಿಮಾಂಶು ಪಾಂಡ್ಯ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕರಾಗಿರುವ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ.
ಬರೋಡಾ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಎಲೈಟ್ ಗ್ರೂಪ್ 'ಸಿ'ಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೊಫಿಯಲ್ಲಿ ಆಡುತ್ತಿಲ್ಲ. ಆದರೆ ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ನಿಯಮಿತ ಓವರ್ಗಳ ಕ್ರಿಕೆಟ್ಗಾಗಿ ಹಾರ್ದಿಕ್ ಶೀಘ್ರ ಅಭ್ಯಾಸ ಆರಂಭಿಸಲಿದ್ದಾರೆ.
This News Article is a Copy of MYKHEL
Heartbroken to hear about the demise of Hardik and Krunal's dad. Spoke to him a couple of times, looked a joyful and full of life person. May his soul rest in peace. Stay strong you two. @hardikpandya7 @krunalpandya24
— Virat Kohli (@imVkohli) January 16, 2021
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm