ಬ್ರೇಕಿಂಗ್ ನ್ಯೂಸ್
16-01-21 05:30 pm Source: MYKHEL Sadashiva ಕ್ರೀಡೆ
ನವದೆಹಲಿ: ಶನಿವಾರ ಸಾವನ್ನಪ್ಪಿರುವ ಭಾರತದ ಆಲ್ ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ನನ್ನ ಹೃದಯ ಒಡೆದಂತಾಯಿತು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಹಾರ್ದಿಕ್ ಮತ್ತು ಕೃನಾಲ್ ಅವರ ತಂದೆ ಸಾವಿಗೀಡಾಗಿದ್ದು ಕೇಳಿ ನನ್ನ ಹೃದಯ ಒಡೆದಂತಾಯಿತು. ಒಂದೆರಡು ಬಾರಿ ಅವರ ಜೊತೆ ಮಾತನಾಡಿದ್ದೆ. ನೋಡುವಾಗ ಅವರೊಬ್ಬ ತಮಾಷೆಯಾಗಿರುವ, ಬದುಕನ್ನು ಸಂಭ್ರಮಿಸುತ್ತಿರುವ ವ್ಯಕ್ತಿಯಂತೆ ಕಂಡರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾರ್ದಿಕ್-ಕೃನಾಲ್ ಇಬ್ಬರೂ ಧೈರ್ಯ ತಗೊಳ್ಳಿ,' ಎಂದು ಕೊಹ್ಲಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಪಾಂಡ್ಯ ತಂದೆ ಹಿಮಾಂಶು ಪಾಂಡ್ಯ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕರಾಗಿರುವ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ.
ಬರೋಡಾ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಎಲೈಟ್ ಗ್ರೂಪ್ 'ಸಿ'ಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೊಫಿಯಲ್ಲಿ ಆಡುತ್ತಿಲ್ಲ. ಆದರೆ ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ನಿಯಮಿತ ಓವರ್ಗಳ ಕ್ರಿಕೆಟ್ಗಾಗಿ ಹಾರ್ದಿಕ್ ಶೀಘ್ರ ಅಭ್ಯಾಸ ಆರಂಭಿಸಲಿದ್ದಾರೆ.
This News Article is a Copy of MYKHEL
Heartbroken to hear about the demise of Hardik and Krunal's dad. Spoke to him a couple of times, looked a joyful and full of life person. May his soul rest in peace. Stay strong you two. @hardikpandya7 @krunalpandya24
— Virat Kohli (@imVkohli) January 16, 2021
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm