ಬ್ರೇಕಿಂಗ್ ನ್ಯೂಸ್
22-01-21 04:12 pm Source: MYKHEL Madhukara Shetty ಕ್ರೀಡೆ
ಬರೋಡಾ ಕ್ರಿಕೆಟಿಗ ದೀಪಕ್ ಹೂಡಾ ಅವರನ್ನು ಬರೋಡಾ ಕ್ರಿಕೆಟ್ ಅಸೋಸಿಯೇಶನ್ ಪ್ರಸಕ್ತ ಕ್ರಿಕೆಟ್ ಋತುವಿಗೆ ಸಂಪೂರ್ಣವಾಗಿ ಅಮಾನತುಗೊಳಿಸುವ ತೀರ್ಮಾ ಕೈಗೊಂಡಿದೆ. ಜನವರಿ 21ರಂದು ಅಪೆಕ್ಸ್ ಕೌನ್ಸಿಲ್ ಮೀಟಿಂಗ್ನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಂಡಳಿಯ ಈ ನಿರ್ಧಾರಕ್ಕೆ ಕೆಲ ಸದಸ್ಯರಯ ವಿರೋಧವನ್ನು ವ್ಯಕ್ತಪಡಿಸಿರುವ ಘಟನೆ ಕೂಡ ನಡೆಯಿತು.
ಬರೋಡಾ ತಂಡದ ನಾಯಕ ಕೃನಾಲ್ ಪಾಂಡ್ಯ ಜೊತೆಗೆ ಮಾತಿನ ಚಕಮಕಿಯ ನಂತರ ದೀಪಕ್ ಹೂಡ ಅಸಮಾಧಾನಗೊಂಡು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಹೊರಬಂದಿದ್ದರು. ದೀಪಕ್ ಹೂಡಾ ಅವರ ಈ ವರ್ತನೆ ಬರೋಡಾ ಕ್ರಿಕೆಟ್ ಮಂಡಳಿಯ ಆಕ್ರೋಕ್ಕೆ ಕಾರಣವಾಗಿದೆ.
"ಪ್ರಸಕ್ತ ದೇಶೀಯ ಋತುವಿನಲ್ಲಿ ದೀಪಕ್ ಹೂಡಾ ಅವರನ್ನು ಬರೋಡಾ ತಂಡವನ್ನು ಪ್ರತಿನಿಧಿಸಲು ಪರಿಗಣಿಸಲಾಗುವುದಿಲ್ಲ ಎಂದು ಅಪೆಕ್ಸ್ ಕೌನ್ಸಿಲ್ ನಿರ್ಧರಿಸಿದೆ. ಘಟನೆಯ ಬಗ್ಗೆ ತಂಡದ ಮ್ಯಾನೇಜರ್ ಮತ್ತು ತರಬೇತುದಾರರ ವರದಿಗಳು ಹಾಗೂ ಹೂಡಾ ಅವರೊಂದಿಗಿನ ಮಾತುಕತೆಯನ್ನು ಪರಿಗಣಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ಬರೋಡಾ ಮಂಡಳಿ ಹೇಳಿದೆ. ದೀಪಕ್ ಹೂಡಾ ಅವರು ಪ್ರಸಕ್ತ ನಡೆಯುತ್ತಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಹಾಗೂ ಈ ಋತುವಿನ ಮುಂಬರುವ ಟೂರ್ನಿಗಳಲ್ಲೂ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. 2021-22ರ ಋತುವಿನಲ್ಲಿ ಹೂಡಾ ಅವರು ಮತ್ತೆ ಆಡುವ ಅಚಕಾಶ ಪಡೆಯಲಿದ್ದಾರೆ" ಎಂದು ಬಿಸಿಎನ ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಮುಖ್ಯಸ್ಥ ಸತ್ಯಜಿತ್ ಗಾಯಕ್ವಾಡ್ ಹೇಳಿದ್ದಾರೆ.
ಆದರೆ ಬಿಸಿಎ ತೆಗೆದುಕೊಮಡಿರುವ ಈ ನಿರ್ಧಾರಕ್ಕೆ ಬಿಸಿಎ ಜೊತೆ ಕಾರ್ಯದರ್ಶಿ ಪರಾಗ್ ಪಟೇಲ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಹೂಡಾ ಅವರು ಮಾಡಿರುವ ತಪ್ಪೆಂದರೆ ತಂಡದ ಮ್ಯಾನೇಜ್ಮೆಂಟ್ ಜೊತೆಗೆ ಘಟನೆಯ ಬಗ್ಗೆ ಚರ್ಚಿಸದೆ ತಂಡದಿಂದ ಹೊರನಡೆದಿದ್ದಾರೆ. ಆದರೆ ಅದಕ್ಕಾಗಿ ಇಡೀ ಋತುವಿನಿಂದ ಅವರನ್ನು ಅಮಾನತು ಮಾಡುವುದು ಅನಗತ್ಯವಾಗಿತ್ತು. ಆತನ ಕೃತ್ಯವನ್ನು ಖಂಡಿಸಿ ಆತನಿಗೆ ಅವಕಾಶವನ್ನು ನೀಡಬಹುದಾಗಿತ್ತು ಎಂದಿದ್ದಾರೆ ಪರಾಗ್ ಪಟೇಲ್.
This News Article is a Copy of MYKHEL
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm