ಬ್ರೇಕಿಂಗ್ ನ್ಯೂಸ್
22-01-21 04:16 pm Source: MYKHEL Madhukara Shetty ಕ್ರೀಡೆ
ಅಪ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳು ಏಕದಿನ ಸರಣಿಗಾಗಿ ಯುಎಇನಲ್ಲಿ ಮೂಖಾಮುಖಿಯಾಗಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐರ್ಲೆಂಡ್ ಹಾಘೂ ಅಪ್ಘಾನಿಸ್ತಾನ ತಂಡಗಳು ಮೊದಲ ಏಕದನ ಪಂದ್ಯದಲ್ಲಿ ಮೂಖಾಮುಖಿಯಾಗಿತ್ತು. ಇದರಲ್ಲಿ ಹದಿಹರೆಯದ ಕ್ರಿಕೆಟಿಗ ರಹ್ಮನುಲ್ಲಹ್ ಗರ್ಬಾಜ್ ಚೊಚ್ಚಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ತನ್ನ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ರಹ್ಮನುಲ್ಲಹ್ ಗರ್ಬಾಜ್ ಅದ್ಭುತವಾದ ಶತಕವನ್ನು ಸಿಡಿಸಿ ಅಪಘಾನಿಸ್ತಾನ ಸವಾಲಿನ ಮೊತ್ತವನ್ನು ಪೇರಿಸಲು ಕಾರಣರಾದರು. 127 ಎಸೆತಗಳಲ್ಲಿ 127 ರನ್ ಬಾರಿಸಿದ ಗುರ್ಬಾಜ್ 8 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸಿದರು. ಈ ಅದ್ಭುತ ಬ್ಯಾಟಿಂಗ್ನಿಂದಾಗಿ 16 ರನ್ಗಳಿಂದ ಐರ್ಲೆಂಡ್ ವಿರುದ್ಧ ಅಪ್ಘಾನ್ ಗೆದ್ದು ಬೀಗಿದೆ
ಗರ್ಬಾಜ್ ಅವರ ಈ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಕೆಲ ಪ್ರಮುಖ ದಾಖಲೆಗಳನ್ನು ಮೊದಲ ಪಂದ್ಯದಲ್ಲೇ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫ್ಘಾನಿಸ್ತಾನ ತಂಡದ ಪರವಾಗಿ ಚೊಚ್ಚಲ ಪಂದ್ಯದಲ್ಲೇ ಶತಕವನ್ನು ಬಾರಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಗರ್ಬಾಜ್ ಒಳಗಾಗಿದ್ದಾರೆ. ಸದ್ಯ 19ರ ಹರೆಯದಲ್ಲಿರುವ ಗರ್ಬಾಜ್ ಮತ್ತೊಂದು ಗಮನಾರ್ಹವಾದ ಸಾಧನೆಯನ್ನು ಮಾಡಿದ್ದಾರೆ. 2000ನೇ ಇಸವಿಯಿಂದೀಚೆಗೆ ಹಿಟ್ಟಿದ ಆಟಗಾರರ ಪೈಕಿ ಶತಕವನ್ನು ಏಕದಿನ ಕ್ರಿಕೆಟ್ನಲ್ಲಿ ಶತಕವನ್ನು ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಅಪರೂಪದ ಹೆಗ್ಗಳಿಕೆಯನ್ನು ಕೂಡ ಗರ್ಬಾಜ್ ತನ್ನದಾಗಿಸಿಕೊಂಡಿದ್ದಾರೆ.
ಈ ಗೆಲುವಿನಿಂದ ಅಪ್ಘಾನಿಸ್ತಾನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದು 2023ರ ಏಕದಿನ ವಿಶ್ವಕಪ್ಗೆ ಅರ್ಹತೆಯನ್ನು ನೀಡಲಿರುವ ವಿಶ್ವಕಪ್ ಸೂಪರ್ ಲೀಗ್ನ ಭಾಗವೂ ಆಗಿರುವ ಕಾರಣದಿಂದ ಮುಂದಿನ ಏಕದಿನ ವಿಶ್ವಕಪ್ನಲ್ಲಿ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲು ಎರಡೂ ತಂಡಗಳಿಗೆ ಪ್ರಮುಖವಾಗಿದೆ.
This News Article is a Copy of MYKHEL
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm