ಬ್ರೇಕಿಂಗ್ ನ್ಯೂಸ್
22-01-21 04:16 pm Source: MYKHEL Madhukara Shetty ಕ್ರೀಡೆ
ಅಪ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳು ಏಕದಿನ ಸರಣಿಗಾಗಿ ಯುಎಇನಲ್ಲಿ ಮೂಖಾಮುಖಿಯಾಗಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐರ್ಲೆಂಡ್ ಹಾಘೂ ಅಪ್ಘಾನಿಸ್ತಾನ ತಂಡಗಳು ಮೊದಲ ಏಕದನ ಪಂದ್ಯದಲ್ಲಿ ಮೂಖಾಮುಖಿಯಾಗಿತ್ತು. ಇದರಲ್ಲಿ ಹದಿಹರೆಯದ ಕ್ರಿಕೆಟಿಗ ರಹ್ಮನುಲ್ಲಹ್ ಗರ್ಬಾಜ್ ಚೊಚ್ಚಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ತನ್ನ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ರಹ್ಮನುಲ್ಲಹ್ ಗರ್ಬಾಜ್ ಅದ್ಭುತವಾದ ಶತಕವನ್ನು ಸಿಡಿಸಿ ಅಪಘಾನಿಸ್ತಾನ ಸವಾಲಿನ ಮೊತ್ತವನ್ನು ಪೇರಿಸಲು ಕಾರಣರಾದರು. 127 ಎಸೆತಗಳಲ್ಲಿ 127 ರನ್ ಬಾರಿಸಿದ ಗುರ್ಬಾಜ್ 8 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸಿದರು. ಈ ಅದ್ಭುತ ಬ್ಯಾಟಿಂಗ್ನಿಂದಾಗಿ 16 ರನ್ಗಳಿಂದ ಐರ್ಲೆಂಡ್ ವಿರುದ್ಧ ಅಪ್ಘಾನ್ ಗೆದ್ದು ಬೀಗಿದೆ
ಗರ್ಬಾಜ್ ಅವರ ಈ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಕೆಲ ಪ್ರಮುಖ ದಾಖಲೆಗಳನ್ನು ಮೊದಲ ಪಂದ್ಯದಲ್ಲೇ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫ್ಘಾನಿಸ್ತಾನ ತಂಡದ ಪರವಾಗಿ ಚೊಚ್ಚಲ ಪಂದ್ಯದಲ್ಲೇ ಶತಕವನ್ನು ಬಾರಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಗರ್ಬಾಜ್ ಒಳಗಾಗಿದ್ದಾರೆ. ಸದ್ಯ 19ರ ಹರೆಯದಲ್ಲಿರುವ ಗರ್ಬಾಜ್ ಮತ್ತೊಂದು ಗಮನಾರ್ಹವಾದ ಸಾಧನೆಯನ್ನು ಮಾಡಿದ್ದಾರೆ. 2000ನೇ ಇಸವಿಯಿಂದೀಚೆಗೆ ಹಿಟ್ಟಿದ ಆಟಗಾರರ ಪೈಕಿ ಶತಕವನ್ನು ಏಕದಿನ ಕ್ರಿಕೆಟ್ನಲ್ಲಿ ಶತಕವನ್ನು ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಅಪರೂಪದ ಹೆಗ್ಗಳಿಕೆಯನ್ನು ಕೂಡ ಗರ್ಬಾಜ್ ತನ್ನದಾಗಿಸಿಕೊಂಡಿದ್ದಾರೆ.
ಈ ಗೆಲುವಿನಿಂದ ಅಪ್ಘಾನಿಸ್ತಾನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದು 2023ರ ಏಕದಿನ ವಿಶ್ವಕಪ್ಗೆ ಅರ್ಹತೆಯನ್ನು ನೀಡಲಿರುವ ವಿಶ್ವಕಪ್ ಸೂಪರ್ ಲೀಗ್ನ ಭಾಗವೂ ಆಗಿರುವ ಕಾರಣದಿಂದ ಮುಂದಿನ ಏಕದಿನ ವಿಶ್ವಕಪ್ನಲ್ಲಿ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲು ಎರಡೂ ತಂಡಗಳಿಗೆ ಪ್ರಮುಖವಾಗಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm