ಬ್ರೇಕಿಂಗ್ ನ್ಯೂಸ್
22-01-21 04:16 pm Source: MYKHEL Madhukara Shetty ಕ್ರೀಡೆ
ಅಪ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳು ಏಕದಿನ ಸರಣಿಗಾಗಿ ಯುಎಇನಲ್ಲಿ ಮೂಖಾಮುಖಿಯಾಗಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐರ್ಲೆಂಡ್ ಹಾಘೂ ಅಪ್ಘಾನಿಸ್ತಾನ ತಂಡಗಳು ಮೊದಲ ಏಕದನ ಪಂದ್ಯದಲ್ಲಿ ಮೂಖಾಮುಖಿಯಾಗಿತ್ತು. ಇದರಲ್ಲಿ ಹದಿಹರೆಯದ ಕ್ರಿಕೆಟಿಗ ರಹ್ಮನುಲ್ಲಹ್ ಗರ್ಬಾಜ್ ಚೊಚ್ಚಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ತನ್ನ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ರಹ್ಮನುಲ್ಲಹ್ ಗರ್ಬಾಜ್ ಅದ್ಭುತವಾದ ಶತಕವನ್ನು ಸಿಡಿಸಿ ಅಪಘಾನಿಸ್ತಾನ ಸವಾಲಿನ ಮೊತ್ತವನ್ನು ಪೇರಿಸಲು ಕಾರಣರಾದರು. 127 ಎಸೆತಗಳಲ್ಲಿ 127 ರನ್ ಬಾರಿಸಿದ ಗುರ್ಬಾಜ್ 8 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸಿದರು. ಈ ಅದ್ಭುತ ಬ್ಯಾಟಿಂಗ್ನಿಂದಾಗಿ 16 ರನ್ಗಳಿಂದ ಐರ್ಲೆಂಡ್ ವಿರುದ್ಧ ಅಪ್ಘಾನ್ ಗೆದ್ದು ಬೀಗಿದೆ
ಗರ್ಬಾಜ್ ಅವರ ಈ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಕೆಲ ಪ್ರಮುಖ ದಾಖಲೆಗಳನ್ನು ಮೊದಲ ಪಂದ್ಯದಲ್ಲೇ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫ್ಘಾನಿಸ್ತಾನ ತಂಡದ ಪರವಾಗಿ ಚೊಚ್ಚಲ ಪಂದ್ಯದಲ್ಲೇ ಶತಕವನ್ನು ಬಾರಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಗರ್ಬಾಜ್ ಒಳಗಾಗಿದ್ದಾರೆ. ಸದ್ಯ 19ರ ಹರೆಯದಲ್ಲಿರುವ ಗರ್ಬಾಜ್ ಮತ್ತೊಂದು ಗಮನಾರ್ಹವಾದ ಸಾಧನೆಯನ್ನು ಮಾಡಿದ್ದಾರೆ. 2000ನೇ ಇಸವಿಯಿಂದೀಚೆಗೆ ಹಿಟ್ಟಿದ ಆಟಗಾರರ ಪೈಕಿ ಶತಕವನ್ನು ಏಕದಿನ ಕ್ರಿಕೆಟ್ನಲ್ಲಿ ಶತಕವನ್ನು ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಅಪರೂಪದ ಹೆಗ್ಗಳಿಕೆಯನ್ನು ಕೂಡ ಗರ್ಬಾಜ್ ತನ್ನದಾಗಿಸಿಕೊಂಡಿದ್ದಾರೆ.
ಈ ಗೆಲುವಿನಿಂದ ಅಪ್ಘಾನಿಸ್ತಾನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದು 2023ರ ಏಕದಿನ ವಿಶ್ವಕಪ್ಗೆ ಅರ್ಹತೆಯನ್ನು ನೀಡಲಿರುವ ವಿಶ್ವಕಪ್ ಸೂಪರ್ ಲೀಗ್ನ ಭಾಗವೂ ಆಗಿರುವ ಕಾರಣದಿಂದ ಮುಂದಿನ ಏಕದಿನ ವಿಶ್ವಕಪ್ನಲ್ಲಿ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲು ಎರಡೂ ತಂಡಗಳಿಗೆ ಪ್ರಮುಖವಾಗಿದೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm