ಬ್ರೇಕಿಂಗ್ ನ್ಯೂಸ್
23-01-21 03:24 pm Source: MYKHEL Sadashiva ಕ್ರೀಡೆ
ಧಾಕಾ: ಬಾಂಗ್ಲಾದೇಶ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ತಂಡ ಆತಿಥೇಯ ಬಾಂಗ್ಲಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಧಾಕಾದ ಶೇರ್ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ 7 ವಿಕೆಟ್ ಸುಲಭ ಗೆಲುವು ದಾಖಲಿಸಿದೆ.
ಬಲಗೈ ಆಫ್ಬ್ರೇಕ್ ಬೌಲರ್ ಮೆಹಿದಿ ಹಸನ್ ಮಾರಕ ಬೌಲಿಂಗ್ನಿಂದಾಗಿ ಬಾಂಗ್ಲಾ ಏಕದಿನ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್, ಕ್ಜಾರ್ನ್ ಒಟ್ಲೆ 24, ಎನ್ಕ್ರುಮಾ ಬೊನ್ನರ್ 20, ರೋಮನ್ ಪೋವೆಲ್ 41 ರನ್ನೊಂದಿಗೆ 43.4 ಓವರ್ಗೆ ಎಲ್ಲಾ ವಿಕೆಟ್ ಕಳೆದು 148 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶದಿಂದ ಲಿಟನ್ ದಾಸ್ 22, ನಾಯಕ ತಮೀಮ್ ಇಕ್ಬಾಲ್ 50, ಶಕೀಬ್ ಅಲ್ ಹಸನ್ ಅಜೇಯ 43, ಮುಷ್ಫಿಕರ್ ರಹೀಮ್ ಅಜೇಯ 9 ರನ್ ಸೇರ್ಪಡೆಯೊಂದಿಗೆ ಬಾಂಗ್ಲಾ 33.2 ಓವರ್ಗೆ 3 ವಿಕೆಟ್ ಕಳೆದು 149 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ವೆಸ್ಟ್ ಇಂಡೀಸ್ ಇನ್ನಿಂಗ್ಸ್ನಲ್ಲಿ ಬಾಂಗ್ಲಾದ ಮುಸ್ತಫಿಝುರ್ ರಹ್ಮಾನ್ 2, ಹಸನ್ ಮಹಮ್ಮದ್ 1, ಮೆಹಿದಿ ಹಸನ್ 4 (25 ರನ್), ಶಕೀಬ್ ಅಲ್ ಹಸನ್ 2 ವಿಕೆಟ್ ಪಡೆದರೆ, ಬಾಂಗ್ಲಾ ಇನ್ನಿಂಗ್ಸ್ನಲ್ಲಿ ವಿಂಡೀಸ್ನ ಅಕೀಲ್ ಹೊಸೈನ್, ಜೇಸನ್ ಮೊಹಮ್ಮದ್ ಮತ್ತು ರೇಮನ್ ರೀಫರ್ 1 ವಿಕೆಟ್ನಿಂದ ಗಮನ ಸೆಳೆದರು. ಮೆಹಿದಿ ಹಸನ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am