ಬ್ರೇಕಿಂಗ್ ನ್ಯೂಸ್
23-01-21 03:24 pm Source: MYKHEL Sadashiva ಕ್ರೀಡೆ
ಧಾಕಾ: ಬಾಂಗ್ಲಾದೇಶ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ತಂಡ ಆತಿಥೇಯ ಬಾಂಗ್ಲಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಧಾಕಾದ ಶೇರ್ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ 7 ವಿಕೆಟ್ ಸುಲಭ ಗೆಲುವು ದಾಖಲಿಸಿದೆ.
ಬಲಗೈ ಆಫ್ಬ್ರೇಕ್ ಬೌಲರ್ ಮೆಹಿದಿ ಹಸನ್ ಮಾರಕ ಬೌಲಿಂಗ್ನಿಂದಾಗಿ ಬಾಂಗ್ಲಾ ಏಕದಿನ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್, ಕ್ಜಾರ್ನ್ ಒಟ್ಲೆ 24, ಎನ್ಕ್ರುಮಾ ಬೊನ್ನರ್ 20, ರೋಮನ್ ಪೋವೆಲ್ 41 ರನ್ನೊಂದಿಗೆ 43.4 ಓವರ್ಗೆ ಎಲ್ಲಾ ವಿಕೆಟ್ ಕಳೆದು 148 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶದಿಂದ ಲಿಟನ್ ದಾಸ್ 22, ನಾಯಕ ತಮೀಮ್ ಇಕ್ಬಾಲ್ 50, ಶಕೀಬ್ ಅಲ್ ಹಸನ್ ಅಜೇಯ 43, ಮುಷ್ಫಿಕರ್ ರಹೀಮ್ ಅಜೇಯ 9 ರನ್ ಸೇರ್ಪಡೆಯೊಂದಿಗೆ ಬಾಂಗ್ಲಾ 33.2 ಓವರ್ಗೆ 3 ವಿಕೆಟ್ ಕಳೆದು 149 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ವೆಸ್ಟ್ ಇಂಡೀಸ್ ಇನ್ನಿಂಗ್ಸ್ನಲ್ಲಿ ಬಾಂಗ್ಲಾದ ಮುಸ್ತಫಿಝುರ್ ರಹ್ಮಾನ್ 2, ಹಸನ್ ಮಹಮ್ಮದ್ 1, ಮೆಹಿದಿ ಹಸನ್ 4 (25 ರನ್), ಶಕೀಬ್ ಅಲ್ ಹಸನ್ 2 ವಿಕೆಟ್ ಪಡೆದರೆ, ಬಾಂಗ್ಲಾ ಇನ್ನಿಂಗ್ಸ್ನಲ್ಲಿ ವಿಂಡೀಸ್ನ ಅಕೀಲ್ ಹೊಸೈನ್, ಜೇಸನ್ ಮೊಹಮ್ಮದ್ ಮತ್ತು ರೇಮನ್ ರೀಫರ್ 1 ವಿಕೆಟ್ನಿಂದ ಗಮನ ಸೆಳೆದರು. ಮೆಹಿದಿ ಹಸನ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm