ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm