ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm