ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am