ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm