ಬ್ರೇಕಿಂಗ್ ನ್ಯೂಸ್
25-01-21 04:30 pm Source: MYKHEL Sadashiva ಕ್ರೀಡೆ
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ಗೆ ಕ್ರಿಕೆಟ್ ನಿರ್ದೇಶಕರಾಗಿ ಶ್ರೀಲಂಕಾದ ಬ್ಯಾಟಿಂಗ್ ದಂತಕತೆ ಕುಮಾರ ಸಂಗಕ್ಕಾರ ಆಯ್ಕೆಯಾಗಿದ್ದಾರೆ. 2021ರ ಐಪಿಎಲ್ ಸೀಸನ್ನಲ್ಲಿ ಸಂಗಕ್ಕಾರ ಆರ್ಆರ್ ತಂಡದ ಜೊತೆಗಿದ್ದು ಬಲ ತುಂಬಲಿದ್ದಾರೆ.
ಸದ್ಯ ಇಂಗ್ಲೆಂಡ್ನ ಮೇರಿಲೆಬೋನ್ ಕ್ರಿಕೆಟ್ ಕ್ಲಬ್ನ (ಎಂಸಿಸಿ) ಅಧ್ಯಕ್ಷರಾಗಿರುವ ಕುಮಾರ ಸಂಗಕ್ಕಾರ ಮುಂದೆ ನಾಗ್ಪುರದ ರಾಯಲ್ಸ್ ಅಕಾಡೆಮಿಯಲ್ಲಿದ್ದು ರಾಜಸ್ಥಾನ್ ರಾಯಲ್ಸ್ನ ಕೋಚಿಂಗ್ ರೂಪುರೇಷೆ, ಆ್ಯಕ್ಷನ್ ಪ್ಲ್ಯಾನ್, ತಂಡದ ತಂತ್ರಗಾರಿಕೆ, ಪ್ರತಿಭಾನ್ವೇಶಣೆ, ತಂಡದ ಅಭಿವೃದ್ಧಿ ಇತ್ಯಾದಿಗಳ ಜವಾಬ್ದಾರಿ ಹೊರಲಿದ್ದಾರೆ. 'ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದು ನನಗೆ ಒಳ್ಳೆಯ ಅವಕಾಶ ನೀಡಿದೆ. ಹೊಸ ಸವಾಲು ಹೇಗಿರಲಿದೆ ಎಂಬ ಬಗ್ಗೆ ರೋಮಾಂಚಿತನಾಗಿದ್ದೇನೆ. ಮೈದಾನದಲ್ಲಿ ಐಪಿಎಲ್ ತಂಡ ಭವಿಷ್ಯದಲ್ಲಿ ಬೇರೂರಲು ಅಭಿವೃದ್ಧಿ ಕ್ರಮಗಳನ್ನು ಮಾಡಲಿದ್ದೇನೆ. ಕ್ರಿಕೆಟ್ ಮೂಲ ಸೌಕರ್ಯಗಳತ್ತ ಗಮನ ಹರಿಸಲಿದ್ದೇನೆ,' ಎಂದು ಸಂಗಕ್ಕಾರ ಹೇಳಿದ್ದಾರೆ.
ಶ್ರೀಲಂಕಾ ತಂಡದ ಮಾಜಿ ನಾಯಕರಾಗಿರುವ ಕುಮಾರ ಸಂಗಕ್ಕಾರ, 134 ಟೆಸ್ಟ್ ಪಂದ್ಯಗಳಲ್ಲಿ 12400 ರನ್, 38 ಶತಕ, 404 ಏಕದಿನ ಪಂದ್ಯಗಳಲ್ಲಿ 14234 ರನ್, 25 ಶತಕ, 56 ಟಿ20ಐ ಪಂದ್ಯಗಳಲ್ಲಿ 1382 ರನ್ ಬಾರಿಸಿದ್ದಾರೆ. 71 ಐಪಿಎಲ್ ಪಂದ್ಯಗಳಲ್ಲಿ 1687 ರನ್ ದಾಖಲೆ ಹೊಂದಿದ್ದಾರೆ. ಐಪಿಎಲ್ನಲ್ಲಿ ಸಂಗಕ್ಕಾರ ಕಿಂಗ್ಸ್ XI ಪಂಜಾಬ್, ಡೆಕ್ಕನ್ ಚಾರ್ಜರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm