ಬ್ರೇಕಿಂಗ್ ನ್ಯೂಸ್
25-01-21 04:30 pm Source: MYKHEL Sadashiva ಕ್ರೀಡೆ
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ಗೆ ಕ್ರಿಕೆಟ್ ನಿರ್ದೇಶಕರಾಗಿ ಶ್ರೀಲಂಕಾದ ಬ್ಯಾಟಿಂಗ್ ದಂತಕತೆ ಕುಮಾರ ಸಂಗಕ್ಕಾರ ಆಯ್ಕೆಯಾಗಿದ್ದಾರೆ. 2021ರ ಐಪಿಎಲ್ ಸೀಸನ್ನಲ್ಲಿ ಸಂಗಕ್ಕಾರ ಆರ್ಆರ್ ತಂಡದ ಜೊತೆಗಿದ್ದು ಬಲ ತುಂಬಲಿದ್ದಾರೆ.
ಸದ್ಯ ಇಂಗ್ಲೆಂಡ್ನ ಮೇರಿಲೆಬೋನ್ ಕ್ರಿಕೆಟ್ ಕ್ಲಬ್ನ (ಎಂಸಿಸಿ) ಅಧ್ಯಕ್ಷರಾಗಿರುವ ಕುಮಾರ ಸಂಗಕ್ಕಾರ ಮುಂದೆ ನಾಗ್ಪುರದ ರಾಯಲ್ಸ್ ಅಕಾಡೆಮಿಯಲ್ಲಿದ್ದು ರಾಜಸ್ಥಾನ್ ರಾಯಲ್ಸ್ನ ಕೋಚಿಂಗ್ ರೂಪುರೇಷೆ, ಆ್ಯಕ್ಷನ್ ಪ್ಲ್ಯಾನ್, ತಂಡದ ತಂತ್ರಗಾರಿಕೆ, ಪ್ರತಿಭಾನ್ವೇಶಣೆ, ತಂಡದ ಅಭಿವೃದ್ಧಿ ಇತ್ಯಾದಿಗಳ ಜವಾಬ್ದಾರಿ ಹೊರಲಿದ್ದಾರೆ. 'ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದು ನನಗೆ ಒಳ್ಳೆಯ ಅವಕಾಶ ನೀಡಿದೆ. ಹೊಸ ಸವಾಲು ಹೇಗಿರಲಿದೆ ಎಂಬ ಬಗ್ಗೆ ರೋಮಾಂಚಿತನಾಗಿದ್ದೇನೆ. ಮೈದಾನದಲ್ಲಿ ಐಪಿಎಲ್ ತಂಡ ಭವಿಷ್ಯದಲ್ಲಿ ಬೇರೂರಲು ಅಭಿವೃದ್ಧಿ ಕ್ರಮಗಳನ್ನು ಮಾಡಲಿದ್ದೇನೆ. ಕ್ರಿಕೆಟ್ ಮೂಲ ಸೌಕರ್ಯಗಳತ್ತ ಗಮನ ಹರಿಸಲಿದ್ದೇನೆ,' ಎಂದು ಸಂಗಕ್ಕಾರ ಹೇಳಿದ್ದಾರೆ.
ಶ್ರೀಲಂಕಾ ತಂಡದ ಮಾಜಿ ನಾಯಕರಾಗಿರುವ ಕುಮಾರ ಸಂಗಕ್ಕಾರ, 134 ಟೆಸ್ಟ್ ಪಂದ್ಯಗಳಲ್ಲಿ 12400 ರನ್, 38 ಶತಕ, 404 ಏಕದಿನ ಪಂದ್ಯಗಳಲ್ಲಿ 14234 ರನ್, 25 ಶತಕ, 56 ಟಿ20ಐ ಪಂದ್ಯಗಳಲ್ಲಿ 1382 ರನ್ ಬಾರಿಸಿದ್ದಾರೆ. 71 ಐಪಿಎಲ್ ಪಂದ್ಯಗಳಲ್ಲಿ 1687 ರನ್ ದಾಖಲೆ ಹೊಂದಿದ್ದಾರೆ. ಐಪಿಎಲ್ನಲ್ಲಿ ಸಂಗಕ್ಕಾರ ಕಿಂಗ್ಸ್ XI ಪಂಜಾಬ್, ಡೆಕ್ಕನ್ ಚಾರ್ಜರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm