ಬ್ರೇಕಿಂಗ್ ನ್ಯೂಸ್
26-01-21 04:56 pm Source: MYKHEL Sadashiva ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ನಡೆದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಪಂಜಾಬ್ ವಿರುದ್ಧ 9 ವಿಕೆಟ್ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಟೂರ್ನಿಯಲ್ಲಿ ಕರ್ನಾಟಕದ ಸ್ಪರ್ಧೆ ಅಂತ್ಯಗೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಕರ್ನಾಟಕದಿಂದ ದೇವದತ್ ಪಡಿಕ್ಕಲ್ 11, ನಾಯಕ ಕರುಣ್ ನಾಯರ್ 12, ಅನಿರುದ್ಧ್ ಜೋಶಿ 27, ಶ್ರೇಯಸ್ ಗೋಪಾಲ್ 13, ಪ್ರವೀಣ್ ದೂಬೆ 9, ಅಭಿಮನ್ಯು ಮಿಥುನ್ 2 ರನ್ ಸೇರಿಸಿದರು. ಕರ್ನಾಟಕ 17.2 ಓವರ್ಗೆ ಎಲ್ಲಾ ವಿಕೆಟ್ ಕಳೆದು 87 ರನ್ ಬಾರಿಸಿತ್ತು. ಗುರಿ ಬೆನ್ನಟ್ಟಿದ ಪಂಜಾಬ್, ಅಭಿಷೇಕ್ ಶರ್ಮಾ 4, ಸಿಮ್ರನ್ ಸಿಂಗ್ ಅಜೇಯ 49, ನಾಯಕ ಮನ್ದೀಪ್ ಸಿಂಗ್ ಅಜೇಯ 35 ರನ್ನೊಂದಿಗೆ 12.4 ಓವರ್ಗೆ 1 ವಿಕೆಟ್ ಕಳೆದು 89 ರನ್ ಬಾರಿಸಿ ಗೆಲುವನ್ನಾಚರಿಸಿತು. ಈ ಜಯದೊಂದಿಗೆ ಪಂಜಾಬ್ ಸೆಮಿಫೈನಲ್ಗೆ ಪ್ರವೇಶಿಸಿದೆ.
ಕರ್ನಾಟಕದ ಇನ್ನಿಂಗ್ಸ್ನಲ್ಲಿ ಪಂಜಾಬ್ನ ಸಂದೀಪ್ ಶರ್ಮಾ 2, ಅರ್ಷ್ದೀಪ್ ಸಿಂಗ್ 2, ಸಿದ್ಧಾರ್ಥ್ ಕೌಲ್ 3, ರಮಣ್ದೀಪ್ ಸಿಂಗ್ 2, ಮಯಾಂಕ್ ಮಾರ್ಕಂಡೆ 1 ವಿಕೆಟ್ ಪಡೆದರೆ, ಪಂಜಾಬ್ ಇನ್ನಿಂಗ್ಸ್ನಲ್ಲಿ ಕರ್ನಾಟಕದ ಅಭಿಮನ್ಯು ಮಿಥುನ್ 1 ವಿಕೆಟ್ನಿಂದ ಗಮನ ಸೆಳೆದರು.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am