ಬ್ರೇಕಿಂಗ್ ನ್ಯೂಸ್
26-01-21 04:56 pm Source: MYKHEL Sadashiva ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ನಡೆದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಪಂಜಾಬ್ ವಿರುದ್ಧ 9 ವಿಕೆಟ್ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಟೂರ್ನಿಯಲ್ಲಿ ಕರ್ನಾಟಕದ ಸ್ಪರ್ಧೆ ಅಂತ್ಯಗೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಕರ್ನಾಟಕದಿಂದ ದೇವದತ್ ಪಡಿಕ್ಕಲ್ 11, ನಾಯಕ ಕರುಣ್ ನಾಯರ್ 12, ಅನಿರುದ್ಧ್ ಜೋಶಿ 27, ಶ್ರೇಯಸ್ ಗೋಪಾಲ್ 13, ಪ್ರವೀಣ್ ದೂಬೆ 9, ಅಭಿಮನ್ಯು ಮಿಥುನ್ 2 ರನ್ ಸೇರಿಸಿದರು. ಕರ್ನಾಟಕ 17.2 ಓವರ್ಗೆ ಎಲ್ಲಾ ವಿಕೆಟ್ ಕಳೆದು 87 ರನ್ ಬಾರಿಸಿತ್ತು. ಗುರಿ ಬೆನ್ನಟ್ಟಿದ ಪಂಜಾಬ್, ಅಭಿಷೇಕ್ ಶರ್ಮಾ 4, ಸಿಮ್ರನ್ ಸಿಂಗ್ ಅಜೇಯ 49, ನಾಯಕ ಮನ್ದೀಪ್ ಸಿಂಗ್ ಅಜೇಯ 35 ರನ್ನೊಂದಿಗೆ 12.4 ಓವರ್ಗೆ 1 ವಿಕೆಟ್ ಕಳೆದು 89 ರನ್ ಬಾರಿಸಿ ಗೆಲುವನ್ನಾಚರಿಸಿತು. ಈ ಜಯದೊಂದಿಗೆ ಪಂಜಾಬ್ ಸೆಮಿಫೈನಲ್ಗೆ ಪ್ರವೇಶಿಸಿದೆ.
ಕರ್ನಾಟಕದ ಇನ್ನಿಂಗ್ಸ್ನಲ್ಲಿ ಪಂಜಾಬ್ನ ಸಂದೀಪ್ ಶರ್ಮಾ 2, ಅರ್ಷ್ದೀಪ್ ಸಿಂಗ್ 2, ಸಿದ್ಧಾರ್ಥ್ ಕೌಲ್ 3, ರಮಣ್ದೀಪ್ ಸಿಂಗ್ 2, ಮಯಾಂಕ್ ಮಾರ್ಕಂಡೆ 1 ವಿಕೆಟ್ ಪಡೆದರೆ, ಪಂಜಾಬ್ ಇನ್ನಿಂಗ್ಸ್ನಲ್ಲಿ ಕರ್ನಾಟಕದ ಅಭಿಮನ್ಯು ಮಿಥುನ್ 1 ವಿಕೆಟ್ನಿಂದ ಗಮನ ಸೆಳೆದರು.
This News Article is a Copy of MYKHEL
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm