ಬ್ರೇಕಿಂಗ್ ನ್ಯೂಸ್
26-01-21 05:00 pm Source: MYKHEL Sadashiva ಕ್ರೀಡೆ
ನವದೆಹಲಿ: ಅನುಭವಿ ಟೆನಿಸ್ ಆಟಗಾರ್ತಿ ಮೌಮ ದಾಸ್ ಸೇರಿ, ದಂತಕತೆ ಅಥ್ಲೀಟ್ ಪಿಟಿ ಉಷಾ ಅವರ ಕೋಚ್ ಮಾಧವನ್ ನಂಬಿಯಾರ್ ಸೇರಿ ಒಟ್ಟು 7 ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 72ನೇ ಗಣರಾಜ್ಯೋತ್ಸವ ದಿನ ಭಾರತ ಸರ್ಕಾರ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದೆ.
ಟೇಬಲ್ ಟೆನಿಸ್ ಆಟಗಾರ್ತಿ ಮೌನ ದಾಸ್ ಮತ್ತು ಅಥ್ಲೆಟಿಕ್ಸ್ ಕೋಚ್ ಮಾಧವನ್ ನಂಬಿಯಾರ್ ಹೊರತು ಪಡಿಸಿ, ಭಾರತ ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಪಿ ಅನಿತಾ, ದೂರದ ಓಟಗಾರ್ತಿ ಸುಧಾ ಸಿಂಗ್, ಭಾರತದ ಮಾಜಿ ರಸ್ಲರ್ ವಿಜೇಂದರ್ ಸಿಂಗ್, ಪ್ಯಾರಾ ಅಥ್ಲೀಟ್ ಕೆವೈ ವೆಂಕಟೇಶ್ ಮತ್ತು ಪರ್ವತಾರೋಹಿ ಅಂಶು ಜೇಮ್ಸೇನ್ಪ ಅವರಿಗೂ ಪದ್ಮಶ್ರೀ ನೀಡಲಾಗಿದೆ. ಭಾರತೀಯ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮಶ್ರೀ ಪ್ರಶಸ್ತಿ ನಾಲ್ಕನೇ ಅತ್ಯುನ್ನತ ಪ್ರಶಸ್ತಿಯಾಗಿ ಗುರುತಿಸಿಕೊಂಡಿದೆ. ಗಣರಾಜ್ಯೋತ್ಸವ ದಿನ ಪ್ರತೀವರ್ಷ ಪದ್ಮಶ್ರೀ ವಿಜೇತರನ್ನು ಘೋಷಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಭಾರತದ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ವಿತರಿಸಲಿದ್ದಾರೆ.
ಮೌಮ ದಾಸ್ಗೆ 2013ರಲ್ಲಿ ಅರ್ಜುನ ಪ್ರಶಸ್ತಿ ಲಭಿಸಿತ್ತು. ಆದರೆ ಟೇಬಲ್ ಟೆನಿಸ್ನಲ್ಲಿ ಅಚಂತ ಶರತ್ ಕಮಲ್ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಗೆದ್ದ ಬಳಿಕ ಈ ಗೌರವಕ್ಕೆ ಪಾತ್ರರಾಗುತ್ತಿರುವ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆ ಮೌಮ ಪಾತ್ರರಾಗಿದ್ದಾರೆ.
This News Article is a Copy of MYKHEL
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm